ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮರೋಡಿ: ಮರೋಡಿ ಗ್ರಾಮದಲ್ಲಿ ರೂ 17ಲಕ್ಷ ವಚ್ಚದಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರವರು ಮಾ 7ರಂದು ಶಿಲನ್ಯಾಸ ನೆರವೇರಿಸಿದರು.

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಮರೋಡಿ ಗ್ರಾ.ಪಂ ಅಧ್ಯಕ್ಷ ರತ್ನಾಕರ ಬುಣ್ಣನ್, ಮಾಜಿ ಅಧ್ಯಕ್ಷೆ ಪದ್ಮಶ್ರೀ ಜೈ‌ನ್,ಮಾಜಿ ಸದಸ್ಯ ಅಶೋಕ್ ಕೋಟ್ಯಾನ್,ಬಾಲಕೃಷ್ಣ ಬಂಗೇರ, ಮಾಜಿ ಪಂಚಾಯತ್ ಸದಸ್ಯರಾದ ಯಶೋಧ, ಅಶೋಕ್ ಪೂಜಾರಿ, ಧನಲಕ್ಷ್ಮೀ, ಉಮಾವತಿ, ಉಮೇಶ್ ಸಾಲ್ಯಾನ್, ಅಂಗನವಾಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಜಿತ್ ಪೆರಾಡಿ, ಕಾರ್ಯದರ್ಶಿ ಅವಿನಾಶ್ ಶೆಟ್ಟಿ, ಪ್ರಮುಖರಾದ ಗಣೇಶ್ ಕರ್ಕೇರ, ಬಾಸ್ಕರ್ ಜೆ ಸಾಲಿಯಾನ್, ದೇವಾರಾಜ್ ಶೆಟ್ಟಿ, ರವಿ ಕುಲಾಲ್, ಸುರೇಂದ್ರ ಬಲ್ಲಾಳ್, ವಾಸು ಪೂಜಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರಾದ ಕಾತ್ಯಾಯಿನಿ, ಬಾಲವಿಕಾಸ ಅಧ್ಯಕ್ಷರಾದ ಯಶ್ವಿತಾ, ಇಂಜಿನಿಯರ್,ಇಲಾಖಾ ಅಧಿಕಾರಿಗಳು ಹಾಗೂ ಹಲವಾರು ನಾಗರಿಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya

ಜೆಸಿಐ ಮಡಂತ್ಯಾರು ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಏ.15-25: ಕರಾಯ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುತ್ತಿಲ: ಆಟೋ ಚಾಲಕ ದೀಕ್ಷಿತ್ ಬಿ. ಹೃದಯಾಘಾತದಿಂದ ನಿಧನ

Suddi Udaya

ಮದ್ಯದ ಮೇಲಿನ ಶುಲ್ಕ ದಿಢೀರ್ ಹೆಚ್ಚಳ: ರಾಜ್ಯ ಸರ್ಕಾರ ಆದೇಶ

Suddi Udaya
error: Content is protected !!