ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.19-26: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವ-ಆಮಂತ್ರಣ ಪತ್ರಿಕೆ ಬಿಡುಗಡೆ

ಮಿತ್ತಬಾಗಿಲು: ಮಾ.19 ರಿಂದ ಮಾ.26ರವರೆಗೆ ನಡೆಯಲಿರುವ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾ.6ರಂದು ದೇವರ ಸನ್ನಿಧಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ದಾಸಪ್ಪ ಗೌಡ ಕಾಂಜಾನು, ಸದಸ್ಯರಾದ ಸತೀಶ್ ಕಾಮತ್ ಕಡಿರುದ್ಯಾವರ, ಕೃಷ್ಣಪ್ಪ ಪೂಜಾರಿ ಕಿಲ್ಲೂರು, ಉಮೇಶ್ವರಿ ಬೆಡಿಗುತ್ತು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಸುಬ್ರಹ್ಮಣ್ಯ ರಾವ್‌ ಕೊಲ್ಲಿಪಾಲ್, ಮೋಹನ್ ಸುವರ್ಣ ಕಿಲ್ಲೂರು, ಜ್ಯೋತಿಲಕ್ಷ್ಮೀ ಕಿಲ್ಲೂರು, ಸುರೇಂದ್ರ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ವೇಣೂರು: ಶ್ರೀ ಧ. ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಶಿಕ್ಷಕ ಸನತ್ ಕುಮಾರ್ ಬೀಳ್ಕೊಡುಗೆ ಸಮಾರಂಭ

Suddi Udaya

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ವತಿಯಿಂದ ನಡೆದ 19ನೇ ವರ್ಷದ ಮೊಸರು ಕುಡಿಕೆ ಉತ್ಸವ: ಶ್ರೀ ಕೃಷ್ಣ ಅತ್ಯಂತ ಶ್ರೇಷ್ಠ ಮನಶಾಸ್ತ್ರಜ್ಞ: ಪ್ರತಾಪ್ ಸಿಂಹ ನಾಯಕ್

Suddi Udaya

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!