23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಕುತ್ಲೂರು:ಕುತ್ಲೂರು ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡಿ ಇದೀಗ ಈ ಭಾಗದ ಜನರ ಬಹುದಿನದ ಬೇಡಿಕೆಯಾದ ಕಾಡಬಾಗಿಲು ಸೇತುವೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರವರು ಸುಮಾರು ರೂ 1.90ಲಕ್ಷ ಅನುದಾನ ಒದಗಿಸಿ ಮಾ 7ರಂದು ಶಿಲಾನ್ಯಾಸ ನೇರವೇರಿಸಿದರು.

ಈ ಸಂದರ್ಭದಲ್ಲಿ ನಾರಾವಿ ಸಿಎ ಬ್ಯಾಂಕ್ ಅಧ್ಯಕ್ಷ ಎನ್ ಸುಧಾಕರ ಭಂಡಾರಿ, ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರಾಜವರ್ಮ ಜೈನ್ ನಾರಾವಿ, ಹಾ.ಉ ಸಂಘದ ಅಧ್ಯಕ್ಷೆ ರಾಜಶ್ರೀ, ಕುತ್ಲೂರು ಶಕ್ತಿಕೇಂದ್ರದ ಅಧ್ಯಕ್ಷ ರತ್ನಾಕರ ಪೂಜಾರಿ, ಜಿಲ್ಲಾ ಎಸ್.ಟಿ ಮೋರ್ಚಾದ ಪ್ರ‌ಕಾರ್ಯದರ್ಶಿ ಶ್ರೀಧರ ಗೌಡ, ನಾರಾವಿ ಪಂಚಾಯತ್ ಮಾಜಿ ಸದಸ್ಯ ಉದಯ ಹೆಗ್ಡೆ, ಬಿಲ್ಲವ ಸಂಘದ ಅಧ್ಯಕ್ಷ ಕೇಶವ ಪೂಜಾರಿ, ಹಿರಿಯರಾದ ಡಾಕಯ್ಯ ಪೂಜಾರಿ, ತುಂಗಪ್ಪ ಪೂಜಾರಿ, ಪ್ರಮುಖರಾದ ಸಂತೋಷ್ ಕುಮಾರ್ ಮರ್ದೋಟ್ಟು, ಆಶಾಲತಾ, ಸುಮಿತ್ರ ವಸಂತ ನಾರಾವಿ, ಸುದರ್ಶನ ಹೆಗ್ಡೆ, ಅಭಿಜಿತ್ ಜೈನ್, ಮೀನಾ, ನಾರಾಯಣ ಪೂಜಾರಿ, ಸರಿತಾ, ನಿರ್ದೇಶಕ ರಾಜೇಂದ್ರ ಜೈನ್, ಬೂತ್ ಸಮಿತಿ ಅಧ್ಯಕ್ಷ ಅಣ್ಣಿ ಎಂ.ಕೆ, ಪ್ರಕಾಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

Related posts

ಬಳಂಜ:ಆಮ್ಮಿ ಪೂಜಾರಿ ನಿಧನ

Suddi Udaya

ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಕಳೆಂಜ: ಮಿಯಾರು ಪಾದೆ ಮೀಸಲು ರಕ್ಷಿತಾ ಅರಣ್ಯದಲ್ಲಿ ಹಣ್ಣಿನ ಗಿಡ ನೇಡುವ ಕಾರ್ಯಕ್ರಮ

Suddi Udaya

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಗುಂಡೂರಿ: ಬ್ರಹ್ಮೋಪದೇಶದ ಪ್ರಯುಕ್ತ ಸೇವಾಶ್ರಮದಲ್ಲಿ ಆಶ್ರಮ‌ವಾಸಿಗಳಿಗೆ ಉಟೋಪಚಾರ, ಪ್ರತಿಭಾವಂತ ವಿದ್ಯಾರ್ಥಿನಿಗೆ ಗೌರವ ಧನ ವಿತರಣೆ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya
error: Content is protected !!