25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಬ್ಬ

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಹಬ್ಬ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪ್ರಮೋದ್ ಕುಮಾರ್ ನೆರವೇರಿಸಿದರು

ಮುಖ್ಯ ಅತಿಥಿಗಳಾಗಿ ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷೆ ರುಕ್ಮಿಣಿ, ಶಿಕ್ಷಣ ತಜ್ಞ ಡಾ. ಮಾದವ ಶೆಟ್ಟಿ, ರೋಟರಿ ಕ್ಲಬ್ ಅಧ್ಯಕ್ಷ ಮ್ಯಾಕ್ಸಿo ಅಲ್ಬುಕರ್ಕ್, ಮಚ್ಚಿನ ಅಂಗನವಾಡಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರ್ಷ ಬಳ್ಳಮಂಜ, ಮಚ್ಚಿನ ಶಾಲಾ ಮುಖ್ಯ ಶಿಕ್ಷಕಿ ರೀನಾ, ಅಂಗನವಾಡಿ ಮೇಲ್ವಿಚಾರಕಿ ಸುಮನ ಯಸ್, ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ವಿದ್ಯಾ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುಟಾಣಿ ಆರಾಧ್ಯ ವಹಿಸಿದ್ದರು.. ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಹೇಮಾವತಿ ಹಾಗೂ ಸಹಾಯಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಯಮುನಾ ಇವರನ್ನು ಸನ್ಮಾನಿಸಲಾಯಿತು.

ಮಕ್ಕಳ ಮತ್ತು ಪೋಷಕರ ಕ್ರೀಡಾಕೂಟದ ಬಹುಮಾನ ವಿತರಿಸಲಾಯಿತು ಅಂಗನವಾಡಿ ಕಾರ್ಯಕರ್ತೆ ಪದ್ಮಪ್ರಿಯ ವಾರ್ಷಿಕ ವರದಿ ಮಂಡಿಸಿದರು ಸಹಾಯಕಿ ಬೇಬಿ ಸ್ವಾಗತಿಸಿದರು. ಮಕ್ಕಳ ಪೋಷಕ ಹರೀಶ್ ಕಾರ್ಯಕ್ರಮ ನಿರೂಪಿಸಿದರು ಮತ್ತು ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
✍️ಹರ್ಷ ಬಳ್ಳಮಂಜ

Related posts

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಹಾಗೂ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 2 ನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ನೂತನ ನಾಯಕರ ಪದಗ್ರಹಣ ಮತ್ತು ಪ್ರಮಾಣವಚನ

Suddi Udaya

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಎಸ್‌ಡಿಪಿಐ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಧರ್ಮಸ್ಥಳ ಠಾಣೆಗೆ ದೂರು

Suddi Udaya

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

Suddi Udaya

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya
error: Content is protected !!