ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

ಮರೋಡಿ: ಮರೋಡಿ ಗ್ರಾಮದಲ್ಲಿ ರೂ 17ಲಕ್ಷ ವಚ್ಚದಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರವರು ಮಾ 7ರಂದು ಶಿಲನ್ಯಾಸ ನೆರವೇರಿಸಿದರು.

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್,ಮರೋಡಿ ಗ್ರಾ.ಪಂ ಅಧ್ಯಕ್ಷ ರತ್ನಾಕರ ಬುಣ್ಣನ್, ಮಾಜಿ ಅಧ್ಯಕ್ಷೆ ಪದ್ಮಶ್ರೀ ಜೈ‌ನ್,ಮಾಜಿ ಸದಸ್ಯ ಅಶೋಕ್ ಕೋಟ್ಯಾನ್,ಬಾಲಕೃಷ್ಣ ಬಂಗೇರ, ಮಾಜಿ ಪಂಚಾಯತ್ ಸದಸ್ಯರಾದ ಯಶೋಧ, ಅಶೋಕ್ ಪೂಜಾರಿ, ಧನಲಕ್ಷ್ಮೀ, ಉಮಾವತಿ, ಉಮೇಶ್ ಸಾಲ್ಯಾನ್, ಅಂಗನವಾಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಜಿತ್ ಪೆರಾಡಿ, ಕಾರ್ಯದರ್ಶಿ ಅವಿನಾಶ್ ಶೆಟ್ಟಿ, ಪ್ರಮುಖರಾದ ಗಣೇಶ್ ಕರ್ಕೇರ, ಬಾಸ್ಕರ್ ಜೆ ಸಾಲಿಯಾನ್, ದೇವಾರಾಜ್ ಶೆಟ್ಟಿ, ರವಿ ಕುಲಾಲ್, ಸುರೇಂದ್ರ ಬಲ್ಲಾಳ್, ವಾಸು ಪೂಜಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕರಾದ ಕಾತ್ಯಾಯಿನಿ, ಬಾಲವಿಕಾಸ ಅಧ್ಯಕ್ಷರಾದ ಯಶ್ವಿತಾ, ಇಂಜಿನಿಯರ್,ಇಲಾಖಾ ಅಧಿಕಾರಿಗಳು ಹಾಗೂ ಹಲವಾರು ನಾಗರಿಕರು ಉಪಸ್ಥಿತರಿದ್ದರು.

Related posts

ಓಡಿಲ್ನಾಳ ಸ.ಉ.ಪ್ರಾ‌. ಶಾಲಾ ವಾರ್ಷಿಕೋತ್ಸವ ‘ಸಾಂಸ್ಕ್ರತಿಕ ಸಿಂಚನ’

Suddi Udaya

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿ ಅಡಿಕೆ ಗಿಡಗಳನ್ನು ನಾಶಪಡಿಸಲು ಯತ್ನ ಮಹಿಳೆಯನ್ನು ನಿಂದಿಸಿ 50 ಸಾವಿರ ವಸೂಲಿ ಮಾಡಿದ ವಕೀಲೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!