July 23, 2026
ಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಸಂಪತ್ ಬಿ ಸುವರ್ಣರಿಗೆ ಯಕ್ಷ ಭಾರತಿ ಯುವ ಸೇವಾ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಭಾ ಕಾರ್ಯಕ್ರಮದಲ್ಲಿ ಯಕ್ಷ ಭಾರತಿ ಕನ್ಯಾಡಿ ಇದರ ದಶಮಾನೋತ್ಸವ ಸಮಾರಂಭದಲ್ಲಿ ಬೆಳ್ತಂಗಡಿಯ ಖ್ಯಾತ ಉದ್ಯಮಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಸಂಸ್ಕಾರ ಭಾರತಿಯ ಅಧ್ಯಕ್ಷರಾದ ಸಂಪತ್ ಬಿ ಸುವರ್ಣ ರವರಿಗೆ ಯಕ್ಷ ಭಾರತಿ ಯುವ ಸೇವಾ ಗೌರವ 2026 ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು .

ಸಮಾರಂಭದಲ್ಲಿ ಬ್ರಹ್ಮಕಲಶೋತ್ಸವದ ಸಮಿತಿ ಅಧ್ಯಕ್ಷರಾದ ಪ್ರತಾಪ್ ಸಿಂಹ ನಾಯಕ್, ಪ್ರಧಾನ ಸಂಚಾಲಕರಾದ ಕೆ ಮೋಹನ್ ಕುಮಾರ್, ಶ್ರೀಪತಿ ಭಟ್ ಮೂಡಬಿದಿರೆ, ಡಾ.ವೇಣುಗೋಪಾಲ ಶರ್ಮ, ಪ್ರೊ. ಕೃಷ್ಣಮೂರ್ತಿ ಉಜಿರೆ, ಮುರಳಿಕೃಷ್ಣ ಆಚಾರ್ಯ, ಯಕ್ಷ ಭಾರತಿಯ ಅಧ್ಯಕ್ಷರಾದ ರಾಘವೇಂದ್ರ ಬೈಪಾಡಿತ್ತಾಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ಖಜಾಂಚಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಉಪಸ್ಥಿತರಿದ್ದರು.

Related posts

ಜು.16ರಿಂದ ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya

ಮಚ್ಚಿನ: ರುದ್ರಭೂಮಿ ಸಮೀಪ ಆಕಸ್ಮಿಕ ಬೆಂಕಿ

Suddi Udaya

ಉಜಿರೆ ದುರ್ಗಾ ಮೊಬೈಲ್ಸ್ ಸೇಲ್ಸ್ & ಸರ್ವೀಸ್ ನವೀಕೃತಗೊಂಡು ಶುಭಾರಂಭ

Suddi Udaya

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya
error: Content is protected !!