23.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಸಂಪತ್ ಬಿ ಸುವರ್ಣರಿಗೆ ಯಕ್ಷ ಭಾರತಿ ಯುವ ಸೇವಾ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಭಾ ಕಾರ್ಯಕ್ರಮದಲ್ಲಿ ಯಕ್ಷ ಭಾರತಿ ಕನ್ಯಾಡಿ ಇದರ ದಶಮಾನೋತ್ಸವ ಸಮಾರಂಭದಲ್ಲಿ ಬೆಳ್ತಂಗಡಿಯ ಖ್ಯಾತ ಉದ್ಯಮಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಸಂಸ್ಕಾರ ಭಾರತಿಯ ಅಧ್ಯಕ್ಷರಾದ ಸಂಪತ್ ಬಿ ಸುವರ್ಣ ರವರಿಗೆ ಯಕ್ಷ ಭಾರತಿ ಯುವ ಸೇವಾ ಗೌರವ 2026 ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು .

ಸಮಾರಂಭದಲ್ಲಿ ಬ್ರಹ್ಮಕಲಶೋತ್ಸವದ ಸಮಿತಿ ಅಧ್ಯಕ್ಷರಾದ ಪ್ರತಾಪ್ ಸಿಂಹ ನಾಯಕ್, ಪ್ರಧಾನ ಸಂಚಾಲಕರಾದ ಕೆ ಮೋಹನ್ ಕುಮಾರ್, ಶ್ರೀಪತಿ ಭಟ್ ಮೂಡಬಿದಿರೆ, ಡಾ.ವೇಣುಗೋಪಾಲ ಶರ್ಮ, ಪ್ರೊ. ಕೃಷ್ಣಮೂರ್ತಿ ಉಜಿರೆ, ಮುರಳಿಕೃಷ್ಣ ಆಚಾರ್ಯ, ಯಕ್ಷ ಭಾರತಿಯ ಅಧ್ಯಕ್ಷರಾದ ರಾಘವೇಂದ್ರ ಬೈಪಾಡಿತ್ತಾಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ಖಜಾಂಚಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಉಪಸ್ಥಿತರಿದ್ದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya

ಮಾ.31: ತಾ.ಪಂ ವ್ಯವಸ್ಥಾಪಕ ಡಿ. ಪ್ರಶಾಂತ್ ಬಳಂಜ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya

ಧರ್ಮಸ್ಥಳ: ಡಾ.ಹೆಗ್ಗಡೆಯವರ ರಾಜ್ಯ ಸಭಾ ನಿಧಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಅಜ್ಮೀರ್ ಖಾಜಾ ಸಂಸ್ಮರಣೆ; ಸರ್ವಧರ್ಮೀಯ ಐದು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ

Suddi Udaya
error: Content is protected !!