September 6, 2026
ಧಾರ್ಮಿಕವರದಿ

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಭೇಟಿ

ಬೆಳ್ತಂಗಡಿ: ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ದೇವಸ್ಥಾನದ ಮುಖ್ಯ ಅರ್ಚಕ ಕೃಷ್ಣ ತಂತ್ರಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಪೆರಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕಾಶಿಪಟ್ಣ, ನಾರಾವಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ಬ್ರಹ್ಮ ಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ಕಾರ್ಯಾಧ್ಯಕ್ಷ ಮಹಾವೀರ ಜೈನ್, ವ್ಯವಸ್ಥಾಪನಾ ಸಮಿತಿ ಸದಸ್ಯ ದಿವಾಕರ ಭಂಡಾರಿ, ಉದ್ಯಮಿ ಪ್ರಕಾಶ್ ಜೈನ್, ಸೂರ್ಯನಾರಾಯಣ ಭಜನಾ ಮಂಡಳಿ ಅಧ್ಯಕ್ಷ ನಾರಾಯಣ ಪೂಜಾರಿ ಉಪಸ್ಥಿತರಿದ್ದರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya

ನಾರಾವಿ ಗ್ರಾ.ಪಂ ನಲ್ಲಿ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ಧಾರ್ಮಿಕ ಹಾಗೂ ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ರವರಿಗೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!