25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿ

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

ಗುರುವಾಯನಕರೆ: ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ನ ಆಡಳಿತದಲ್ಲಿ ನಡೆಯುತ್ತಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಪ್ರಿ ಪ್ರೈಮರಿಯಿಂದ ಹತ್ತನೆಯ ತರಗತಿಯವರೆಗೆ ದಾಖಲಾತಿ ಮಾಡಿ – ತರಗತಿ ನಡೆಸಲು ಸರಕಾರದ ಅನುಮತಿ ಹೊಂದಿದ್ದು, ಸದ್ರಿ ಶಾಲೆಯು ವಿದ್ಯಾ ಸಾಗರ ಕ್ಯಾಂಪಸ್ ನಲ್ಲಿ ಸ್ಥಾಪಿತವಾಗಿರುವ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಕಟ್ಟಡದಲ್ಲೇ ಕಾರ್ಯ ನಿರ್ವಹಿಸುತ್ತಿದೆ.

ಈ ಕಟ್ಟಡಕ್ಕೆ ಸರಕಾರದ ಎಲ್ಲಾ ಇಲಾಖೆಗಳ ಅಗತ್ಯ ಅನುಮತಿ ಲಭ್ಯವಾಗಿದೆ.ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ನಿಯಮಾನುಸಾರ ಅಗ್ನಿ ಸುರಕ್ಷತೆಯ ಎಲ್ಲಾ ಉಪಕರಣಗಳನ್ನು ಅಳವಡಿಸಿ, ಅಧಿಕಾರಿಗಳ ಪರಿವೀಕ್ಷಣೆ ನಡೆದು, ದಿನಾಂಕ 25/07/2025 ರಂದು ಸಮಾಪನ ಪತ್ರ ( ಸಂ. ಜಿಬಿಸಿ.(2)918/2025 E – Office Com No.59264)
ದೊರಕಿರುತ್ತದೆ.

ಈ ಕುರಿತಾದ ಯಾವುದೇ ಗಾಳಿ ಸುದ್ದಿಗಳಿಗೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು ಹಾಗೂ ಹೆತ್ತವರು ವಿಚಲಿತರಾಗಬಾರದು. ಎಕ್ಸೆಲ್ ವಿದ್ಯಾ ಸಂಸ್ಥೆಗಳಲ್ಲಿ ಯಾವತ್ತೂ ವಿದ್ಯಾರ್ಥಿಗಳ ಕ್ಷೇಮಪಾಲನೆಗೆ ಹಾಗೂ ಇಲಾಖಾ ನಿಯಮಗಳಿಗೆ ಅಗ್ರ ಪ್ರಾಶಸ್ತ್ಯ ನೀಡಲಾಗುತ್ತದೆ ಎನ್ನುವುದನ್ನು ಸಾರ್ವಜನಿಕರು ಮನಗಾಣಬೇಕೆಂದು
ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

Suddi Udaya

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya

ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya
error: Content is protected !!