September 6, 2026
ಅಪಘಾತಗ್ರಾಮಾಂತರ ಸುದ್ದಿನಿಧನವರದಿ

ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ನಿಧನ

ಬಂದಾರು: ಬಂದಾರು ಗ್ರಾಮದ ಕುರಾಯ ನಿವಾಸಿ, ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡ ರವರು ಮಾ.8 (ಇಂದು) ಬೆಳಗ್ಗೆ ಉಪ್ಪಿನಂಗಡಿಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ತೀವ್ರತರನಾಗಿ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ ಮoಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನ ಮೃತರಾಗಿರುವ ಬಗ್ಗೆ ವರದಿಯಾಗಿದೆ. ಉತ್ತಮ ಜನಸ್ನೇಹಿ ಪರೋಪಕಾರಿ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು.

Related posts

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ನ.21 : ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಪಾರಾದೀಪ್ ಫಾಸ್ಫೇಟ್ ಲಿಮಿಟೆಡ್ ಮಂಗಳೂರು ಘಟಕದ ಸಿ.ಎಸ್.ಆರ್ ಅನುದಾನದಲ್ಲಿ ನಿರ್ಮಾಣಗೊಂಡ ಕಾರಿಂಜ ಉರುವಾಲು ಅಂಗನವಾಡಿ ಕೇಂದ್ರದ ಉದ್ಘಾಟನೆ

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya
error: Content is protected !!