24.4 C
ಪುತ್ತೂರು, ಬೆಳ್ತಂಗಡಿ
March 9, 2026
ಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಸಂಪತ್ ಬಿ ಸುವರ್ಣರಿಗೆ ಯಕ್ಷ ಭಾರತಿ ಯುವ ಸೇವಾ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಭಾ ಕಾರ್ಯಕ್ರಮದಲ್ಲಿ ಯಕ್ಷ ಭಾರತಿ ಕನ್ಯಾಡಿ ಇದರ ದಶಮಾನೋತ್ಸವ ಸಮಾರಂಭದಲ್ಲಿ ಬೆಳ್ತಂಗಡಿಯ ಖ್ಯಾತ ಉದ್ಯಮಿ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಮತ್ತು ಸಂಸ್ಕಾರ ಭಾರತಿಯ ಅಧ್ಯಕ್ಷರಾದ ಸಂಪತ್ ಬಿ ಸುವರ್ಣ ರವರಿಗೆ ಯಕ್ಷ ಭಾರತಿ ಯುವ ಸೇವಾ ಗೌರವ 2026 ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು .

ಸಮಾರಂಭದಲ್ಲಿ ಬ್ರಹ್ಮಕಲಶೋತ್ಸವದ ಸಮಿತಿ ಅಧ್ಯಕ್ಷರಾದ ಪ್ರತಾಪ್ ಸಿಂಹ ನಾಯಕ್, ಪ್ರಧಾನ ಸಂಚಾಲಕರಾದ ಕೆ ಮೋಹನ್ ಕುಮಾರ್, ಶ್ರೀಪತಿ ಭಟ್ ಮೂಡಬಿದಿರೆ, ಡಾ.ವೇಣುಗೋಪಾಲ ಶರ್ಮ, ಪ್ರೊ. ಕೃಷ್ಣಮೂರ್ತಿ ಉಜಿರೆ, ಮುರಳಿಕೃಷ್ಣ ಆಚಾರ್ಯ, ಯಕ್ಷ ಭಾರತಿಯ ಅಧ್ಯಕ್ಷರಾದ ರಾಘವೇಂದ್ರ ಬೈಪಾಡಿತ್ತಾಯ, ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ, ಖಜಾಂಚಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಉಪಸ್ಥಿತರಿದ್ದರು.

Related posts

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ” ಗಣಪತಿ ಎನ್ನ ಪಾಲಿಸೋ..” ಭಕ್ತಿಗೀತೆ ಬಿಡುಗಡೆ

Suddi Udaya

ಕಲ್ಮಂಜ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧ ಆಯ್ಕೆ

Suddi Udaya

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya
error: Content is protected !!