July 23, 2026
ಧಾರ್ಮಿಕವರದಿ

ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಭೇಟಿ

ಬೆಳ್ತಂಗಡಿ: ನಾರಾವಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ರಕ್ಷಿತ್ ಶಿವರಾಂ, ದೇವಸ್ಥಾನದ ಮುಖ್ಯ ಅರ್ಚಕ ಕೃಷ್ಣ ತಂತ್ರಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಪೆರಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕಾಶಿಪಟ್ಣ, ನಾರಾವಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಭಂಡಾರಿ, ಬ್ರಹ್ಮ ಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ಕಾರ್ಯಾಧ್ಯಕ್ಷ ಮಹಾವೀರ ಜೈನ್, ವ್ಯವಸ್ಥಾಪನಾ ಸಮಿತಿ ಸದಸ್ಯ ದಿವಾಕರ ಭಂಡಾರಿ, ಉದ್ಯಮಿ ಪ್ರಕಾಶ್ ಜೈನ್, ಸೂರ್ಯನಾರಾಯಣ ಭಜನಾ ಮಂಡಳಿ ಅಧ್ಯಕ್ಷ ನಾರಾಯಣ ಪೂಜಾರಿ ಉಪಸ್ಥಿತರಿದ್ದರು.

Related posts

ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನ: ವೇಣೂರು ಸರ್ಕಾರಿ ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ) ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ರೋಟರಿ ಮಂಗಳೂರು ಪೂರ್ವದ ಅಧ್ಯಕ್ಷರಾಗಿ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು ಆಯ್ಕೆ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ಮತ್ತು ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ಮಹಾಸಭೆ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!