22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಶಾಸಕ ಹರೀಶ್ ಪೂಂಜರಿಗೆ ಭಾ.ಜ.ಪ. ಬೆಳ್ತಂಗಡಿ ಮಂಡಲದಿಂದ ಗೌರವ

ಬೆಳ್ತಂಗಡಿ: ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕ ಹರೀಶ್ ಪೂಂಜರವರನ್ನು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ, ಜಯಾನಂದ ಗೌಡ, ಮಂಗಳೂರು ವಿಭಾಗ ಸಹಪ್ರಭಾರಿ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಜಿಲ್ಲಾ ಮನ್ ಕಿ ಬಾತ್ ಪ್ರಮುಖ್ ಸೀತಾರಾಮ್ ಬೆಳಾಲು, ಜಿಲ್ಲಾ ರೈತ ಮೋರ್ಚ ಆಧ್ಯಕ್ಷರಾದ ಗಣೇಶ್ ಗೌಡ, ಪ್ರಮುಖರಾದ ಅಮಿತ ಕುಶಾಲಪ್ಪ ಗೌಡ, ಮಹಾಶಕ್ತಿ ಪದಾಧಿಕಾರಿಗಳು, ಶಕ್ತಿಕೇಂದ್ರ ಪ್ರಮುಖರು ಉಪಸ್ಥಿತರಿದ್ದರು.

Related posts

ಹತ್ಯಡ್ಕ ಸಹಕಾರಿ ಸಂಘದ ಚುನಾವಣೆ :ಸಹಕಾರ ಭಾರತೀಯ ಅಭ್ಯರ್ಥಿಗಳ ‘ಮಹಾಭಿಯಾನ’ ಪ್ರಚಾರಕ್ಕೆ ಅರುಣ್ ಕುಮಾರ್ ಪುತ್ತಿಲರಿಂದ ಚಾಲನೆ

Suddi Udaya

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

Suddi Udaya

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸಂತೆಕಟ್ಟೆ ಹೆರಾಜೆ ಕಾಂಪ್ಲೆಕ್ಸ್ ನಲ್ಲಿ ಮಾನ್ವಿ ಲೈಟ್ ಹೌಸ್ ಶುಭಾರಂಭ

Suddi Udaya

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya
error: Content is protected !!