23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಒಕ್ಕಲಿಗ ಗೌಡರ ಕ್ರಿಕೆಟ್ ಪ್ರೀಮಿಯರ್ ಲೀಗ್: ರಂಜನ್ ಗೌಡ ಮಾಲಿಕತ್ವದ ಕೆಂಪೇಗೌಡ ಬ್ರಿಗೇಡಿಯರ್ಸ್ ಪ್ರಥಮ

ಬೆಳ್ತಂಗಡಿ: ಮಂಗಳೂರಿನ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು 4 ಜಿಲ್ಲೆಗಳನ್ನೊಳಗೊಂಡ ಒಕ್ಕಲಿಗ ಗೌಡರ ಕ್ರಿಕೆಟ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಉದ್ಯಮಿ ರಂಜನ್ ಜಿ ಗೌಡ ಮಾಲಿಕತ್ವದ ಬೆಳ್ತಂಗಡಿ ಕೆಂಪೇಗೌಡ ಬ್ರಿಗೇಡಿಯರ್ಸ್ ಪ್ರಥಮ ಸ್ಥಾನ ಪಡೆದುಕೊಂಡು 1 ಲಕ್ಷದ ಬೈಕ್ ಮತ್ತು 66,666 ರೂ. ನಗದು ಬಹುಮಾನವನ್ನು ಪಡೆದುಕೊಂಡಿತು.

ಈ ಸಂದರ್ಭದಲ್ಲಿ ಒಕ್ಕಲಿಗ ಮಾತೃ ಸಂಘದ ಅಧ್ಯಕ್ಷ ರಾದ ಲೋಕಯ್ಯ ಗೌಡ, ಅರೆ ಭಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಾಜಿ ಮತ್ತು ಪಿ.ಎಸ್ ಗಂಗಾಧರ್ ಮತ್ತು ಯುವ ಒಕ್ಕಲಿಗ ಗೌಡರ ಅಧ್ಯಕ್ಷ ಕಿರಣ್ ಪುಡ್ಲೆಗುತ್ತು ಮತ್ತು ಮಂಗಳೂರು ಜಿಲ್ಲೆಯ ಒಕ್ಕಲಿಗ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಹಾಗೂ ಲಿಫ್ಟ್ ಉದ್ಘಾಟನೆ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya
error: Content is protected !!