23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

ನಾವೂರು: ಫೆಬ್ರವರಿ 22ರಂದು ಶಿಲಾನ್ಯಾಸಗೊಂಡು ರಾತ್ರಿ ಹಗಲೆನ್ನದೇ ದುಡಿದ ಭಕ್ತರ ಪರಿಶ್ರಮದಿಂದ ಕೇವಲ 15 ದಿನದೊಳಗೆ ಗೋಡೆ ಕೆಲಸ ಸಂಪೂರ್ಣಗೊಂಡಿದೆ ಈಗಾಗಲೇ ಮರದ ಕೆತ್ತನೆಯ ಕೆಲಸ ಪ್ರಗತಿಯಲ್ಲಿದ್ದು ಮೇ ಅಂತ್ಯದೊಳಗೆ ಸಂಪೂರ್ಣಗೊಳ್ಳಲಿದೆ. ದುರ್ಗಾದೇವಿ ಅಮ್ಮನ ಮೂರ್ತಿ ಮತ್ತು ಗಣಪತಿ ದೇವರ ಮೂರ್ತಿ ಕೆತ್ತನೆ ಕೆಲಸಕ್ಕೆ ವೀಲ್ಯ ನೀಡಲಾಗಿದ್ದು ನಿಗದಿ ಪಡಿಸಿದ ದಿನದೊಳಗೆ ಎಲ್ಲಾ ಕೆಲಸಗಳು ಸಂಪೂರ್ಣವಾಗಲಿದೆ ಎಂದು ಇಲ್ಲಿಯ ಮುಖ್ಯಸ್ಥ ರಕ್ಷಿತ್ ಅಜಿಲ ತಿಳಿಸಿದರು

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya

ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ

Suddi Udaya

ಮಚ್ಚಿನ: ಪಾಲಡ್ಕದಲ್ಲಿ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯಿಂದ ಉದ್ಯಮದೊಂದಿಗೆ ಸಮಾಜಮುಖಿ ಸೇವೆ:

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya
error: Content is protected !!