ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮಹಿಳಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ WIM ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಬೆಳ್ತಂಗಡಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ “ಮೌನವಲ್ಲ ಹೋರಾಟ, ಮಹಿಳೆಯರಿಗೆ ನ್ಯಾಯ” ಎಂಬ ಸಂದೇಶದೊಂದಿಗೆ ಮಾನವೀಯತೆ ಮತ್ತು ಸಾಮಾಜಿಕ ಜವಾಬ್ದಾರಿಯ ಸಂಕೇತವಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣುಹಂಪಲುಗಳನ್ನು ವಿತರಿಸುವ ಮೂಲಕ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷೆ ಶಮಾ ಅಲಿ ಹಾಗೂ ಕ್ಷೇತ್ರ ಸಮಿತಿ ಸದಸ್ಯರಾದ ಹಸೀನಾ, ಅಸ್ಮಾ, ಸಫ್ರಾ ಮತ್ತು ರಮ್ಲತ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ, ಅವರಿಗೆ ಹಣ್ಣುಹಂಪಲುಗಳನ್ನು ವಿತರಿಸಿದರು.

Related posts

ಮುಂಡಾಜೆ ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ವನಮಹೋತ್ಸವ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಧರ್ಮಸ್ಥಳ ದ್ವಾರದ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಗಾಳಿ ಮಳೆಗೆ ಮನೆ ಹಾನಿಗೊಂಡ ಕುಟುಂಬಗಳಿಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya
error: Content is protected !!