22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

ಕುವೆಟ್ಟು ಶಿವಳ್ಳಿ ವಲಯದವರಿಂದ ಉಜಿರೆಯಲ್ಲಿ ಭಜನೆ ಮಾ. 5 ಗುರುವಾರದಂದು ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಧೂರು ಮೋಹನ ಕಲ್ಲೂರಾಯರ ನೇತೃತ್ವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆಯು ನಡೆಯಿತು. ಹಾರ್ಮೋನಿಯಲ್ಲಿ ಮಧೂರು ಮೋಹನ ಕಲ್ಲೂರಾಯ ಮತ್ತು ಮೃದಂಗದಲ್ಲಿ ಅಮೋಘ ಕುಂಟಿನಿ ಪಾಲ್ಗೊಂಡರು.

Related posts

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಫೆ.22: ಜಿಲ್ಲಾ ಮಾಗಣೆ ಮಟ್ಟದ ಕುಂಬಾರರ ಬೃಹತ್ ಸಮಾವೇಶ “ಕುಂಬಾ ಸಮಾಗಮ” ; ವಿವಿಧ ಸಾಧಕರಿಗೆ ಸನ್ಮಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸ್ವಜಾತಿ ಬಾಂಧವರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya
error: Content is protected !!