July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

ಕುವೆಟ್ಟು ಶಿವಳ್ಳಿ ವಲಯದವರಿಂದ ಉಜಿರೆಯಲ್ಲಿ ಭಜನೆ ಮಾ. 5 ಗುರುವಾರದಂದು ಉಜಿರೆಯ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಧೂರು ಮೋಹನ ಕಲ್ಲೂರಾಯರ ನೇತೃತ್ವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆಯು ನಡೆಯಿತು. ಹಾರ್ಮೋನಿಯಲ್ಲಿ ಮಧೂರು ಮೋಹನ ಕಲ್ಲೂರಾಯ ಮತ್ತು ಮೃದಂಗದಲ್ಲಿ ಅಮೋಘ ಕುಂಟಿನಿ ಪಾಲ್ಗೊಂಡರು.

Related posts

ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ

Suddi Udaya

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ : ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘದ ತಾಲೂಕು ಸಮಿತಿ ಸಮಾಲೋಚನಾ ಸಭೆ

Suddi Udaya

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya
error: Content is protected !!