25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಒಕ್ಕಲಿಗ ಗೌಡರ ಕ್ರಿಕೆಟ್ ಪ್ರೀಮಿಯರ್ ಲೀಗ್: ರಂಜನ್ ಗೌಡ ಮಾಲಿಕತ್ವದ ಕೆಂಪೇಗೌಡ ಬ್ರಿಗೇಡಿಯರ್ಸ್ ಪ್ರಥಮ

ಬೆಳ್ತಂಗಡಿ: ಮಂಗಳೂರಿನ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು 4 ಜಿಲ್ಲೆಗಳನ್ನೊಳಗೊಂಡ ಒಕ್ಕಲಿಗ ಗೌಡರ ಕ್ರಿಕೆಟ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಉದ್ಯಮಿ ರಂಜನ್ ಜಿ ಗೌಡ ಮಾಲಿಕತ್ವದ ಬೆಳ್ತಂಗಡಿ ಕೆಂಪೇಗೌಡ ಬ್ರಿಗೇಡಿಯರ್ಸ್ ಪ್ರಥಮ ಸ್ಥಾನ ಪಡೆದುಕೊಂಡು 1 ಲಕ್ಷದ ಬೈಕ್ ಮತ್ತು 66,666 ರೂ. ನಗದು ಬಹುಮಾನವನ್ನು ಪಡೆದುಕೊಂಡಿತು.

ಈ ಸಂದರ್ಭದಲ್ಲಿ ಒಕ್ಕಲಿಗ ಮಾತೃ ಸಂಘದ ಅಧ್ಯಕ್ಷ ರಾದ ಲೋಕಯ್ಯ ಗೌಡ, ಅರೆ ಭಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಾಜಿ ಮತ್ತು ಪಿ.ಎಸ್ ಗಂಗಾಧರ್ ಮತ್ತು ಯುವ ಒಕ್ಕಲಿಗ ಗೌಡರ ಅಧ್ಯಕ್ಷ ಕಿರಣ್ ಪುಡ್ಲೆಗುತ್ತು ಮತ್ತು ಮಂಗಳೂರು ಜಿಲ್ಲೆಯ ಒಕ್ಕಲಿಗ ಸಂಘದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ಕುಡಿದ ಮತ್ತಿನಲ್ಲಿ ವಾಹನ ಚಲಾವಣೆ: ಬೆಳ್ತಂಗಡಿಯಲ್ಲಿ ಸರಣಿ ಅಪಘಾತ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಪೌರ ಕಾರ್ಮಿಕರಿಗೆ ನ್ಯಾಯಯುತ ವೇತನ, ಪಿ.ಎಫ್., ಇಎಸ್ ಐ ,ಹೆಲ್ತ್ ಕಾರ್ಡ್ ಒದಗಿಸಬೇಕು :ಪೌರ ಕಾರ್ಮಿಕ ಮುಖಂಡ ಎಸ್ .ಪಿ. ಆನಂದ್ ಒತ್ತಾಯ

Suddi Udaya

ಡಿ.14: ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya
error: Content is protected !!