September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರು-ಬೈಕ್ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ಕೊಕ್ಕಡ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ಶಿಬರಾಜೆ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.7ರಂದು ಧಮ೯ಸ್ಥಳ ಸಮೀಪದ ಬೊಳಿಯಾರ್ ಎಂಬಲ್ಲಿ ನಡೆದಿದೆ.

ಶಿಬರಾಜೆ ನಿವಾಸಿ, ನೀರಚಿಲುಮೆ ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರುಚಾಲಕನ ಅಜಾಗರೂಕತೆ ಪರಿಣಾಮ ಅಪಘಾತ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಕಾರು ಬೈಕ್ ನ ಮುಂಭಾಗಕ್ಕೆ ಹೊಡೆದು ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಬೆಳ್ತಂಗಡಿಯಲ್ಲಿ ಶ್ರೀಗಂಧ ಕಳವು ಪ್ರಕರಣ: 27 ವರ್ಷಗಳಿಂದ ಮುಂಬಯಿ ನಗರ ಹಾಗೂ ಸೌದಿ ಅರೇಬಿಯಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮಂಜೇಶ್ವರ ವರ್ಕಾಡಿಯ ಎಸ್.ಎ ಅಶ್ರಪ್ ಕೇರಳದಲ್ಲಿ ವಶ: ಬೆಳ್ತಂಗಡಿ ಪೊಲೀಸರ ಕಾರ್ಯಾಚರಣೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮೊಗ್ರು: ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ -ಮುಗೇರಡ್ಕ, ಶ್ರೀರಾಮ ಶಿಶುಮಂದಿರದ ದ್ವಿತೀಯ ವರ್ಷದ ವಾರ್ಷಿಕೋತ್ಸವ ಮತ್ತು ಭಾರತ್ ಮಾತ ಪೂಜನ ಕಾರ್ಯಕ್ರಮ

Suddi Udaya

ಬೈಂದೂರಿನಲ್ಲಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವರ್ಧಂತಿ

Suddi Udaya
error: Content is protected !!