24 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಬಿಜೆಪಿ ಬೆಂಬಲಿತ ಸಹಕಾರಿ ಕ್ಷೇತ್ರದಿಂದ ಮುಂದಿನ 5 ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆಯು ಅವಿರೋಧವಾಗಿ ನಡೆಯಿತು.

ಅಧ್ಯಕ್ಷರಾಗಿ ಚಂದ್ರೇಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ ಇವರು ಆಯ್ಕೆಯಾಗಿರುತ್ತಾರೆ. ನಿರ್ದೇಶಕರಾಗಿ ಕೇಶವ ಮೂಲ್ಯ ಜಿ, ಕೃಷ್ಣಪ್ರಸಾದ್ ಪಿ ಪಿ, ಜನಾರ್ಧನ ಗೌಡ, ಚಿದಾನಂದ, ಶಾರದಾ ಎ, ಹರಿಪ್ರಸಾದ್, ರೂಪ, ದೇವಕಿ, ಸರೋಜ, ಪದ್ಮಾವತಿ ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ ಪುದುಬೆಟ್ಟು. ಚಾರ್ಮಾಡಿ ಶಕ್ತಿಕೇಂದ್ರ ಅಧ್ಯಕ್ಷ ಗಣೇಶ್ ಕೋಟ್ಯಾನ್, ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಸುಧೀರ್, ರೈತ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ದಿವಿನೇಶ್ ಮೈಕನ್, ಬೂತ್ ಅಧ್ಯಕ್ಷರು, ಕಾರ್ಯದರ್ಶಿ ನಾಗೇಶ್. ಜಿತೇಶ್, ಕಿಶೋರ್, ಜಗದೀಶ್ ಉಪಸ್ಥಿತರಿದ್ದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಫೋಟೋಶಾಪ್ ಮತ್ತು ಲೈಟ್ ರೂಮ್ ಬಗ್ಗೆ ಕಾರ್ಯಗಾರ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಬೆಳಾಲು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ 53ನೇ ವಿಶೇಷ ಸೇವಾ ಯೋಜನೆ: ಉರಗ ಮಿತ್ರ ಸ್ನೇಕ್ ಅಶೋಕ್ ಗೆ ಗೌರವ

Suddi Udaya
error: Content is protected !!