22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಬಿಜೆಪಿ ಬೆಂಬಲಿತ ಸಹಕಾರಿ ಕ್ಷೇತ್ರದಿಂದ ಮುಂದಿನ 5 ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆಯು ಅವಿರೋಧವಾಗಿ ನಡೆಯಿತು.

ಅಧ್ಯಕ್ಷರಾಗಿ ಚಂದ್ರೇಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ ಇವರು ಆಯ್ಕೆಯಾಗಿರುತ್ತಾರೆ. ನಿರ್ದೇಶಕರಾಗಿ ಕೇಶವ ಮೂಲ್ಯ ಜಿ, ಕೃಷ್ಣಪ್ರಸಾದ್ ಪಿ ಪಿ, ಜನಾರ್ಧನ ಗೌಡ, ಚಿದಾನಂದ, ಶಾರದಾ ಎ, ಹರಿಪ್ರಸಾದ್, ರೂಪ, ದೇವಕಿ, ಸರೋಜ, ಪದ್ಮಾವತಿ ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ ಪುದುಬೆಟ್ಟು. ಚಾರ್ಮಾಡಿ ಶಕ್ತಿಕೇಂದ್ರ ಅಧ್ಯಕ್ಷ ಗಣೇಶ್ ಕೋಟ್ಯಾನ್, ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಸುಧೀರ್, ರೈತ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ದಿವಿನೇಶ್ ಮೈಕನ್, ಬೂತ್ ಅಧ್ಯಕ್ಷರು, ಕಾರ್ಯದರ್ಶಿ ನಾಗೇಶ್. ಜಿತೇಶ್, ಕಿಶೋರ್, ಜಗದೀಶ್ ಉಪಸ್ಥಿತರಿದ್ದರು.

Related posts

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: ನಗರ ಬ್ಲಾಕ್ ಕಾಂಗ್ರೆಸ್‌ನ ವೀಕ್ಷಕರಾಗಿ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್. ಮಹಮ್ಮದ್ ಅಲಿ ನೇಮಕ

Suddi Udaya

ಬಿ.ಜೆ.ಪಿ ಕಾರ್ಯದರ್ಶಿ ಹುದ್ದೆಯಿಂದ ಸೆಲೆಸ್ಟಿನ್ ಡಿಸೋಜ ವಜಾ

Suddi Udaya

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ಪುತ್ತೂರು ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!