35.1 C
ಪುತ್ತೂರು, ಬೆಳ್ತಂಗಡಿ
March 9, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟ

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಸುಮಾರು ರೂ.1 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದ ಘಟನೆ ನಾವೂರು ಗ್ರಾಮದಲ್ಲಿ ಮಾ.7ರಂದು ನಡೆದಿದೆ.

ನಾವೂರು ಗ್ರಾಮದ ನಿಂರ್ದಿ ಪುಣ್ಕೆತ್ತಾರು ಮಹೇಂದ್ರ ಎಂ. ರಾವ್ ಎಂಬವರ ತೋಟದ ಮನೆಗೆ ಸೋಲಾರ್‌ ಸರ್ಕ್ಯೂಟ್‌ನಿಂದ ಆಕಸ್ಮಿಕವಾಗಿ ಬೆಂಕಿ ತಗುಲಿ ಲ್ಯಾಪ್‌ಟಾಪ್‌, ಮಿಕ್ಸಿ, ಪುಸ್ತಕ, ಬಟ್ಟೆ ಪಾತ್ರೆಗಳು ಮತ್ತು ಮೆಷಿನ್‌ ವಸ್ತುಗಳು ಸುಟ್ಟು ಅಪಾರ ನಷ್ಟ ಸಂಭವಿಸಿದೆ.

Related posts

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಸಮುದಾಯ ಅಭಿವೃದ್ಧಿ ವಿಭಾಗದಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಲಾಯಿಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲೇಜಿನ ಕಂಪೌಂಡಿಗೆ ಡಿಕ್ಕಿ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಮಿನಿಬ್ರಿಡ್ಜ್ ಮಾಸ್ಟರ್ ” ತಾಂತ್ರಿಕ ಸ್ಪರ್ಧೆ

Suddi Udaya
error: Content is protected !!