24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

ನಾವೂರು: ಫೆಬ್ರವರಿ 22ರಂದು ಶಿಲಾನ್ಯಾಸಗೊಂಡು ರಾತ್ರಿ ಹಗಲೆನ್ನದೇ ದುಡಿದ ಭಕ್ತರ ಪರಿಶ್ರಮದಿಂದ ಕೇವಲ 15 ದಿನದೊಳಗೆ ಗೋಡೆ ಕೆಲಸ ಸಂಪೂರ್ಣಗೊಂಡಿದೆ ಈಗಾಗಲೇ ಮರದ ಕೆತ್ತನೆಯ ಕೆಲಸ ಪ್ರಗತಿಯಲ್ಲಿದ್ದು ಮೇ ಅಂತ್ಯದೊಳಗೆ ಸಂಪೂರ್ಣಗೊಳ್ಳಲಿದೆ. ದುರ್ಗಾದೇವಿ ಅಮ್ಮನ ಮೂರ್ತಿ ಮತ್ತು ಗಣಪತಿ ದೇವರ ಮೂರ್ತಿ ಕೆತ್ತನೆ ಕೆಲಸಕ್ಕೆ ವೀಲ್ಯ ನೀಡಲಾಗಿದ್ದು ನಿಗದಿ ಪಡಿಸಿದ ದಿನದೊಳಗೆ ಎಲ್ಲಾ ಕೆಲಸಗಳು ಸಂಪೂರ್ಣವಾಗಲಿದೆ ಎಂದು ಇಲ್ಲಿಯ ಮುಖ್ಯಸ್ಥ ರಕ್ಷಿತ್ ಅಜಿಲ ತಿಳಿಸಿದರು

Related posts

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ಜೂ.30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನ ಆರಂಭ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಯುವ ಬಂಟರ ಹಾಗೂ ಮಹಿಳಾ ವಿಭಾಗದ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!