25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

ನಾವೂರು: ಫೆಬ್ರವರಿ 22ರಂದು ಶಿಲಾನ್ಯಾಸಗೊಂಡು ರಾತ್ರಿ ಹಗಲೆನ್ನದೇ ದುಡಿದ ಭಕ್ತರ ಪರಿಶ್ರಮದಿಂದ ಕೇವಲ 15 ದಿನದೊಳಗೆ ಗೋಡೆ ಕೆಲಸ ಸಂಪೂರ್ಣಗೊಂಡಿದೆ ಈಗಾಗಲೇ ಮರದ ಕೆತ್ತನೆಯ ಕೆಲಸ ಪ್ರಗತಿಯಲ್ಲಿದ್ದು ಮೇ ಅಂತ್ಯದೊಳಗೆ ಸಂಪೂರ್ಣಗೊಳ್ಳಲಿದೆ. ದುರ್ಗಾದೇವಿ ಅಮ್ಮನ ಮೂರ್ತಿ ಮತ್ತು ಗಣಪತಿ ದೇವರ ಮೂರ್ತಿ ಕೆತ್ತನೆ ಕೆಲಸಕ್ಕೆ ವೀಲ್ಯ ನೀಡಲಾಗಿದ್ದು ನಿಗದಿ ಪಡಿಸಿದ ದಿನದೊಳಗೆ ಎಲ್ಲಾ ಕೆಲಸಗಳು ಸಂಪೂರ್ಣವಾಗಲಿದೆ ಎಂದು ಇಲ್ಲಿಯ ಮುಖ್ಯಸ್ಥ ರಕ್ಷಿತ್ ಅಜಿಲ ತಿಳಿಸಿದರು

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya

ವಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಮತ್ತು ಎನ್ ಎಸ್ ಎಸ್ ದೈನಂದಿನ ಚಟುವಟಿಕೆಗಳ ಸಮಾರೋಪ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವಿಗ್ನೇಶ್ ರವರಿಗೆ ಚಿಕಿತ್ಸಾ ನೆರವು

Suddi Udaya

ಅಭ್ಯಾಸ್ ಪಿಯು ಕಾಲೇಜು ಹಾಗೂ ಪ್ರಸನ್ನ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಬ್ಬಕ್ಕ ರಾಣಿಯ ವರ್ಷಾಚರಣೆಯ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!