25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮಹಿಳಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ WIM ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಬೆಳ್ತಂಗಡಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ “ಮೌನವಲ್ಲ ಹೋರಾಟ, ಮಹಿಳೆಯರಿಗೆ ನ್ಯಾಯ” ಎಂಬ ಸಂದೇಶದೊಂದಿಗೆ ಮಾನವೀಯತೆ ಮತ್ತು ಸಾಮಾಜಿಕ ಜವಾಬ್ದಾರಿಯ ಸಂಕೇತವಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣುಹಂಪಲುಗಳನ್ನು ವಿತರಿಸುವ ಮೂಲಕ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷೆ ಶಮಾ ಅಲಿ ಹಾಗೂ ಕ್ಷೇತ್ರ ಸಮಿತಿ ಸದಸ್ಯರಾದ ಹಸೀನಾ, ಅಸ್ಮಾ, ಸಫ್ರಾ ಮತ್ತು ರಮ್ಲತ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ, ಅವರಿಗೆ ಹಣ್ಣುಹಂಪಲುಗಳನ್ನು ವಿತರಿಸಿದರು.

Related posts

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya

ಬೆಳ್ತಂಗಡಿಯ ಹಲವು ಕಡೆ ಆಲಿಕಲ್ಲು ಮಳೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಅರ್ಧಏಕಾಹ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya

ಕೊಯ್ಯುರು:ದ.ಕ. ಜಿಲ್ಲಾ ಮಟ್ಟದ ಮಲೆಕುಡಿಯರ ಸಮಾವೇಶ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya
error: Content is protected !!