ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮಹಿಳಾ ದಿನಾಚರಣೆ ಅಂಗವಾಗಿ ಬೆಳ್ತಂಗಡಿ WIM ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಬೆಳ್ತಂಗಡಿ: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ “ಮೌನವಲ್ಲ ಹೋರಾಟ, ಮಹಿಳೆಯರಿಗೆ ನ್ಯಾಯ” ಎಂಬ ಸಂದೇಶದೊಂದಿಗೆ ಮಾನವೀಯತೆ ಮತ್ತು ಸಾಮಾಜಿಕ ಜವಾಬ್ದಾರಿಯ ಸಂಕೇತವಾಗಿ ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣುಹಂಪಲುಗಳನ್ನು ವಿತರಿಸುವ ಮೂಲಕ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷೆ ಶಮಾ ಅಲಿ ಹಾಗೂ ಕ್ಷೇತ್ರ ಸಮಿತಿ ಸದಸ್ಯರಾದ ಹಸೀನಾ, ಅಸ್ಮಾ, ಸಫ್ರಾ ಮತ್ತು ರಮ್ಲತ್ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿ, ಅವರಿಗೆ ಹಣ್ಣುಹಂಪಲುಗಳನ್ನು ವಿತರಿಸಿದರು.

Related posts

ಬೆಳ್ತಂಗಡಿ ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ 16ನೇ ವರ್ಷದ ಸಾಂಸ್ಕೃತಿಕ ವೈಭವ , ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ-2026 ಪ್ರದಾನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದರೆಗೆ ಗುದ್ದಿದ ಲಾರಿ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 58ನೇ ಪಟ್ಟಾಭಿಷೇಕದ ಪ್ರಯುಕ್ತ ಕಳೆಂಜ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ

Suddi Udaya
error: Content is protected !!