25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಹೊಸ್ತೋಟ ನಿವಾಸಿ ಅಂತರ ದಿನೇಶ್ ಭಟ್(77ವ) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.9ರಂದು ನಿಧನರಾದರು.

ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂ ಸೇವಕರಾಗಿ, ಹೆಸರಾಂತ ಯಕ್ಷಗಾನ ಸ್ತ್ರೀ ವೇಷದ ಕಲಾವಿದರೂ ಆಗಿದ್ದರು. ಬಿಜೆಪಿಯ ಗ್ರಾಮ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಪುತ್ರ, ಐವರು ಪುತ್ರಿಯರು, ಅಳಿಯಂದಿರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಿತ್ತಬಾಗಿಲು ಸುಜ್ಞಾನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿ: ಜೈನ್ ಮೊಬೈಲ್ ಮತ್ತು ನ್ಯೂ ಜೈನ್ ಮೊಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ದರ ಕಡಿತ ಮಾರಾಟ: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಕವಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಕೊಕ್ಕಡ: ಕೋರಿ ಜಾತ್ರೆಯಲ್ಲಿ ಕೋಣಗಳ ಯಜಮಾನರಿಗೆ ಗೌರವಾರ್ಪಣೆ

Suddi Udaya

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya

ಕರ್ನಾಟಕ ರಾಜ್ಯ ಮಾಹಿತಿ ತಂತ್ರಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನೇತರ ನೌಕರರ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸುಹಾಸ್ ಅಡಿಗ ಬೆಳ್ತಂಗಡಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!