25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕಾರು-ಬೈಕ್ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ಕೊಕ್ಕಡ ಕಡೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ಶಿಬರಾಜೆ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ.7ರಂದು ಧಮ೯ಸ್ಥಳ ಸಮೀಪದ ಬೊಳಿಯಾರ್ ಎಂಬಲ್ಲಿ ನಡೆದಿದೆ.

ಶಿಬರಾಜೆ ನಿವಾಸಿ, ನೀರಚಿಲುಮೆ ನರ್ಸರಿಯಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಅವರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರುಚಾಲಕನ ಅಜಾಗರೂಕತೆ ಪರಿಣಾಮ ಅಪಘಾತ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಕಾರು ಬೈಕ್ ನ ಮುಂಭಾಗಕ್ಕೆ ಹೊಡೆದು ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಅರಸಿನಮಕ್ಕಿ: “ಶ್ರೀನಿಧಿ ಜನಸೇವಾ ಕೇಂದ್ರ”ದಲ್ಲಿ ಬ್ಯಾಂಕ್ ಆಫ್ ಬರೋಡಾದ ವ್ಯವಹಾರ ಸೌಲಭ್ಯ ಉದ್ಘಾಟನೆ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ನೇತೃತ್ವದಲ್ಲಿ ನಡೆಯುವ ಮಹಾಚಂಡಿಕಾ ಯಾಗದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!