September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಬಿಜೆಪಿ ಬೆಂಬಲಿತ ಸಹಕಾರಿ ಕ್ಷೇತ್ರದಿಂದ ಮುಂದಿನ 5 ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆಯು ಅವಿರೋಧವಾಗಿ ನಡೆಯಿತು.

ಅಧ್ಯಕ್ಷರಾಗಿ ಚಂದ್ರೇಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ ಇವರು ಆಯ್ಕೆಯಾಗಿರುತ್ತಾರೆ. ನಿರ್ದೇಶಕರಾಗಿ ಕೇಶವ ಮೂಲ್ಯ ಜಿ, ಕೃಷ್ಣಪ್ರಸಾದ್ ಪಿ ಪಿ, ಜನಾರ್ಧನ ಗೌಡ, ಚಿದಾನಂದ, ಶಾರದಾ ಎ, ಹರಿಪ್ರಸಾದ್, ರೂಪ, ದೇವಕಿ, ಸರೋಜ, ಪದ್ಮಾವತಿ ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ ಪುದುಬೆಟ್ಟು. ಚಾರ್ಮಾಡಿ ಶಕ್ತಿಕೇಂದ್ರ ಅಧ್ಯಕ್ಷ ಗಣೇಶ್ ಕೋಟ್ಯಾನ್, ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಸುಧೀರ್, ರೈತ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ದಿವಿನೇಶ್ ಮೈಕನ್, ಬೂತ್ ಅಧ್ಯಕ್ಷರು, ಕಾರ್ಯದರ್ಶಿ ನಾಗೇಶ್. ಜಿತೇಶ್, ಕಿಶೋರ್, ಜಗದೀಶ್ ಉಪಸ್ಥಿತರಿದ್ದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಅಭ್ಯರ್ಥಿಗಳ ಆಯ್ಕೆ

Suddi Udaya

ಪದ್ಮುಂಜ ಸ.ಪ್ರೌ. ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ವೇದಿಕೆಯ ಸಮಾಲೋಚನಾ ಸಭೆ

Suddi Udaya

ಧರ್ಮಸ್ಥಳ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಪ್ರಶಸ್ತಿ

Suddi Udaya

ಶಿರ್ಲಾಲು: ಅನಾರೋಗ್ಯದಿಂದ ಹೊನ್ನಮ್ಮ ನಿಧನ

Suddi Udaya

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ದೇವರ ಪ್ರತಿಷ್ಠಾಪನೆ ಹಾಗೂ ಶ್ರೀರಾಮ ಮಂದಿರ ಲೋಕಾರ್ಪಣೆ: ದೀಪಾಲಂಕಾರದ ಮೂಲಕ ಸಂಭ್ರಮಾಚರಣೆಗೆ ಸಜ್ಜಾಗುತ್ತಿರುವ ಮಡಂತ್ಯಾರುವಿನ ಅಂಗಡಿ ಮುಂಗಟ್ಟುಗಳು

Suddi Udaya
error: Content is protected !!