23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಚಂದ್ರೇ ಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ

ಚಾರ್ಮಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಬಿಜೆಪಿ ಬೆಂಬಲಿತ ಸಹಕಾರಿ ಕ್ಷೇತ್ರದಿಂದ ಮುಂದಿನ 5 ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆಯು ಅವಿರೋಧವಾಗಿ ನಡೆಯಿತು.

ಅಧ್ಯಕ್ಷರಾಗಿ ಚಂದ್ರೇಗೌಡ ಅಂತರ, ಉಪಾಧ್ಯಕ್ಷರಾಗಿ ಅಶ್ವಿತಾ ಇವರು ಆಯ್ಕೆಯಾಗಿರುತ್ತಾರೆ. ನಿರ್ದೇಶಕರಾಗಿ ಕೇಶವ ಮೂಲ್ಯ ಜಿ, ಕೃಷ್ಣಪ್ರಸಾದ್ ಪಿ ಪಿ, ಜನಾರ್ಧನ ಗೌಡ, ಚಿದಾನಂದ, ಶಾರದಾ ಎ, ಹರಿಪ್ರಸಾದ್, ರೂಪ, ದೇವಕಿ, ಸರೋಜ, ಪದ್ಮಾವತಿ ಆಯ್ಕೆಯಾಗಿರುತ್ತಾರೆ.

ಈ ಸಂದರ್ಭದಲ್ಲಿಉಜಿರೆ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಯಶವಂತ ಪುದುಬೆಟ್ಟು. ಚಾರ್ಮಾಡಿ ಶಕ್ತಿಕೇಂದ್ರ ಅಧ್ಯಕ್ಷ ಗಣೇಶ್ ಕೋಟ್ಯಾನ್, ಯುವ ಮೋರ್ಚಾ ತಾಲೂಕು ಕಾರ್ಯದರ್ಶಿ ಸುಧೀರ್, ರೈತ ಮೋರ್ಚಾ ತಾಲೂಕು ಪ್ರಧಾನ ಕಾರ್ಯದರ್ಶಿ ದಿವಿನೇಶ್ ಮೈಕನ್, ಬೂತ್ ಅಧ್ಯಕ್ಷರು, ಕಾರ್ಯದರ್ಶಿ ನಾಗೇಶ್. ಜಿತೇಶ್, ಕಿಶೋರ್, ಜಗದೀಶ್ ಉಪಸ್ಥಿತರಿದ್ದರು.

Related posts

ಉಜಿರೆ ಮಂದಾರ ಕಲಾವಿದರ ತಂಡದ ವತಿಯಿಂದ ದಿ| ಜಯರಾಮ್ ಕೆ ನಾಯರ್ ರವರಿಗೆ ನುಡಿ ನಮನ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಕೊಕ್ಕಡ: ದಿ| ಸುಹಾಸ್ ಶೆಟ್ಟಿ ಹುಟ್ಟು ಹಬ್ಬದ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ಮೇವು ಸಮರ್ಪಣೆ

Suddi Udaya

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

Suddi Udaya
error: Content is protected !!