22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮ ಪಂಚಾಯತಿನ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಮಾ.9 ರಂದು ಆಡಳಿತಾಧಿಕಾರಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮಹಾವೀರ ಶೇಬನ್ನನವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ನಿರ್ದೇಶಕ ಟಿ. ಎನ್.ತಿರುಪತಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಸ್ವಾಗತಿಸಿದರು. ಕಾರ್ಯದರ್ಶಿ ಪ್ರಮೀಳಾ ವರದಿ ಮತ್ತು ಅನುಪಾಲನಾ ವರದಿ ವಾಚಿಸಿದರು. ಸಿಬ್ಬಂದಿ ವಂದನಾ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆ ಗಳ ವಿವರ ನೀಡಿದರು. ವಿವಿಧ ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನ ವಾಣಿಜ್ಯ ಸಂಘದಿಂದ “ಯಶಸ್ಸಿನ ಮಂತ್ರ” ತರಬೇತಿ ಕಾರ್ಯಾಗಾರ

Suddi Udaya

ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya
error: Content is protected !!