September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಮಸ್ಯೆ

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟ

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಸುಮಾರು ರೂ.1 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದ ಘಟನೆ ನಾವೂರು ಗ್ರಾಮದಲ್ಲಿ ಮಾ.7ರಂದು ನಡೆದಿದೆ.

ನಾವೂರು ಗ್ರಾಮದ ನಿಂರ್ದಿ ಪುಣ್ಕೆತ್ತಾರು ಮಹೇಂದ್ರ ಎಂ. ರಾವ್ ಎಂಬವರ ತೋಟದ ಮನೆಗೆ ಸೋಲಾರ್‌ ಸರ್ಕ್ಯೂಟ್‌ನಿಂದ ಆಕಸ್ಮಿಕವಾಗಿ ಬೆಂಕಿ ತಗುಲಿ ಲ್ಯಾಪ್‌ಟಾಪ್‌, ಮಿಕ್ಸಿ, ಪುಸ್ತಕ, ಬಟ್ಟೆ ಪಾತ್ರೆಗಳು ಮತ್ತು ಮೆಷಿನ್‌ ವಸ್ತುಗಳು ಸುಟ್ಟು ಅಪಾರ ನಷ್ಟ ಸಂಭವಿಸಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಂದಾರು: ಮೈರೋಳ್ತಡ್ಕ-ವಿವೇಕಾನಂದ ನಗರ-ಕುರಾಯ ದೇವಸ್ಥಾನ ಸಂಪರ್ಕ ರಸ್ತೆ ಮರು ಡಾಮರೀಕರಣ-ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿಗಳು

Suddi Udaya
error: Content is protected !!