July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

ನಾವೂರು: ಫೆಬ್ರವರಿ 22ರಂದು ಶಿಲಾನ್ಯಾಸಗೊಂಡು ರಾತ್ರಿ ಹಗಲೆನ್ನದೇ ದುಡಿದ ಭಕ್ತರ ಪರಿಶ್ರಮದಿಂದ ಕೇವಲ 15 ದಿನದೊಳಗೆ ಗೋಡೆ ಕೆಲಸ ಸಂಪೂರ್ಣಗೊಂಡಿದೆ ಈಗಾಗಲೇ ಮರದ ಕೆತ್ತನೆಯ ಕೆಲಸ ಪ್ರಗತಿಯಲ್ಲಿದ್ದು ಮೇ ಅಂತ್ಯದೊಳಗೆ ಸಂಪೂರ್ಣಗೊಳ್ಳಲಿದೆ. ದುರ್ಗಾದೇವಿ ಅಮ್ಮನ ಮೂರ್ತಿ ಮತ್ತು ಗಣಪತಿ ದೇವರ ಮೂರ್ತಿ ಕೆತ್ತನೆ ಕೆಲಸಕ್ಕೆ ವೀಲ್ಯ ನೀಡಲಾಗಿದ್ದು ನಿಗದಿ ಪಡಿಸಿದ ದಿನದೊಳಗೆ ಎಲ್ಲಾ ಕೆಲಸಗಳು ಸಂಪೂರ್ಣವಾಗಲಿದೆ ಎಂದು ಇಲ್ಲಿಯ ಮುಖ್ಯಸ್ಥ ರಕ್ಷಿತ್ ಅಜಿಲ ತಿಳಿಸಿದರು

Related posts

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಾರ್ಷಿಕ ವಿಶೇಷ ಶಿಬಿರ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಧರ್ಮಸ್ಥಳ ಭಜನಾ ಪರಿಷತ್ ಪದಾಧಿಕಾರಿಗಳ ವಾರ್ಷಿಕ ಸಭೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ಭಜನಾ ತಂಡದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಭಜನಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಮಡಂತ್ಯಾರು: ಪೆದ್ಯಾರ್ ರಸ್ತೆಯಲ್ಲಿ ಗುಂಡಿ ಮುಚ್ಚುವ ಕಾರ್ಯ: ಸುದ್ದಿ ಉದಯ ಜನಧ್ವನಿ Effect

Suddi Udaya
error: Content is protected !!