September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಾವೂರು ಬಡೆಕಾವಿನಲ್ಲಿ ಭಕ್ತರ ಪರಿಶ್ರಮದಿಂದಲೇ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾದೇವಿಯ ದೇವಸ್ಥಾನ

ನಾವೂರು: ಫೆಬ್ರವರಿ 22ರಂದು ಶಿಲಾನ್ಯಾಸಗೊಂಡು ರಾತ್ರಿ ಹಗಲೆನ್ನದೇ ದುಡಿದ ಭಕ್ತರ ಪರಿಶ್ರಮದಿಂದ ಕೇವಲ 15 ದಿನದೊಳಗೆ ಗೋಡೆ ಕೆಲಸ ಸಂಪೂರ್ಣಗೊಂಡಿದೆ ಈಗಾಗಲೇ ಮರದ ಕೆತ್ತನೆಯ ಕೆಲಸ ಪ್ರಗತಿಯಲ್ಲಿದ್ದು ಮೇ ಅಂತ್ಯದೊಳಗೆ ಸಂಪೂರ್ಣಗೊಳ್ಳಲಿದೆ. ದುರ್ಗಾದೇವಿ ಅಮ್ಮನ ಮೂರ್ತಿ ಮತ್ತು ಗಣಪತಿ ದೇವರ ಮೂರ್ತಿ ಕೆತ್ತನೆ ಕೆಲಸಕ್ಕೆ ವೀಲ್ಯ ನೀಡಲಾಗಿದ್ದು ನಿಗದಿ ಪಡಿಸಿದ ದಿನದೊಳಗೆ ಎಲ್ಲಾ ಕೆಲಸಗಳು ಸಂಪೂರ್ಣವಾಗಲಿದೆ ಎಂದು ಇಲ್ಲಿಯ ಮುಖ್ಯಸ್ಥ ರಕ್ಷಿತ್ ಅಜಿಲ ತಿಳಿಸಿದರು

Related posts

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ

Suddi Udaya

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya
error: Content is protected !!