25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

ವೇಣೂರು: ಸಾಧನಶ್ರೀ ಮಹಿಳಾ ಮಂಡಳಿ ಪಡ್ಡಂದಡ್ಕ ಇದರ ಆಶ್ರಯದಲ್ಲಿ ಮಂಜುಶ್ರಿ ಭಜನಾ ಮಂಡಳಿ ಪಡ್ಡಂದಡ್ಕದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೋಭಾ ಅರುಣ್ ಹೆಗ್ಡೆ ವಹಿಸಿದ್ದರು.

ಮುಖ್ಯ ಅತಿಥಿ ಮಹಿಳಾ ಮಂಡಲದ ಕಾರ್ಯದರ್ಶಿ ನಳಿನಾಕ್ಷಿ ಸುಧಾಕರ್ ಮಹಿಳಾ ಶಕ್ತಿಯ ,ಸಂಘಟನೆಯ ಕುರಿತು ಕೆಲವು ತಾತ್ವಿಕ ಕಥೆಗಳನ್ನು ಹೇಳುವ ಮೂಲಕ ಮಹಿಳೆಯರ ಹಕ್ಕು ಕರ್ತವ್ಯಗಳ ಮಾತನಾಡಿದರು.

ಮಹಿಳೆಯರಿಗೆ ಮತ್ತು ಮಕ್ಕಳಿಗೆ ಸ್ಪರ್ಧೆಗಳನ್ನು ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಜಯಂತಿ ಹೆಗ್ಡೆ ಸ್ವಾಗತಿಸಿ, ಮಂಜುಳಾ ವಂದಿಸಿದರು. ರೇಷ್ಮಾ ಮತ್ತು ಅಶ್ವಿನಿ ನಿರೂಪಿಸಿದರು.

Related posts

ರಾಜ್ಯ ಮಟ್ಟದ ಮಹಿಳೆಯರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡ ಪ್ರಥಮ

Suddi Udaya

ಸತ್ಯ ಶೋಧಕ ವೇದಿಕೆ ಮಹಾಸಭೆ: ನೂತನ ಕಚೇರಿ ಉದ್ಘಾಟನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya
error: Content is protected !!