July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ

ನಾರಾವಿ: ಹೊಸ್ಮಾರು ಕುಲಾಲ ಸಂಘಕ್ಕೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು ಭೇಟಿ ನೀಡಿದರು.

ಕುಲಾಲ ಸಮಾಜ ಕಲ್ಯಾಣ ಸಂಘ ಹೊಸ್ಮಾರು ಇದರ ಸಮುದಾಯ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಸಮುದಾಯ ಭವನದ ಅಭಿವೃದ್ಧಿಗೆ ಸಮುದಾಯ ಭವನ ಯೋಜನಾ ಅಡಿಯಲ್ಲಿ ಹೊಸ್ಮಾರು ಕುಲಾಲ ಸಂಘದ ಸಮುದಾಯ ಭವನಕ್ಕೆ ರೂ 2 ಲಕ್ಷ ಮೊತ್ತದ ಮಂಜೂರಾತಿ ಪತ್ರವನ್ನು ಕ್ಷೇತ್ರದ ವತಿಯಿಂದ ನೀಡಿದರು .

ಮಂಜೂರಾತಿ ಪತ್ರವನ್ನು ಕುಲಾಲ ಸಂಘದ ಅಧ್ಯಕ್ಷ ಪ್ರಮೋದ್ ಕುಲಾಲ್ ಇವರಿಗೆ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಅಧ್ಯಕ್ಷ ನೋನು, ವಲಯ ಮೇಲ್ವಿಚಾರಕ ಗಿರೀಶ್ ಕೆ ಎಲ್ ಹಾಗೂ ಸೇವಾ ಪ್ರತಿನಿಧಿ ಮಲ್ಲಿಕಾ ಮತ್ತು ಒಕ್ಕೂಟದ ಅಧ್ಯಕ್ಷೆ ವಿನುತಾ ಆಚಾರ್ಯ ಹಾಗೂ ಯೋಜನೆಯ ಒಕ್ಕೂಟದ ಮಾಜಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕುಲಾಲ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರು ಮತ್ತು ಸಂಘದ ಗೌರವ ಅಧ್ಯಕ್ಷರು ಮಹಿಳಾ ಘಟಕದ ಸದಸ್ಯರು ಪದಾಧಿಕಾರಿಗಳು ಸದಸ್ಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಗಿರೀಶ್ ಕೆಎಲ್ ಸ್ವಾಗತಿಸಿದರು. ಮಲ್ಲಿಕಾ ವಂದಿಸಿದರು.

Related posts

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya

ತೋಟತ್ತಾಡಿ ನಿವಾಸಿ ರೋಸಮ್ಮ ಜೋಸೆಫ್ ನಿಧನ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕರ: ಮುಗೇರಡ್ಕ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ, ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ರವರಿಗೆ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಮತ್ತು ವಿವಿಧ ಸಂಘ ಸಂಸ್ಥೆಗಳ ಪರವಾಗಿ‌ ಗೌರವ ಸನ್ಮಾನ

Suddi Udaya
error: Content is protected !!