25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ

ನಾರಾವಿ: ಹೊಸ್ಮಾರು ಕುಲಾಲ ಸಂಘಕ್ಕೆ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು ಭೇಟಿ ನೀಡಿದರು.

ಕುಲಾಲ ಸಮಾಜ ಕಲ್ಯಾಣ ಸಂಘ ಹೊಸ್ಮಾರು ಇದರ ಸಮುದಾಯ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಸಮುದಾಯ ಭವನದ ಅಭಿವೃದ್ಧಿಗೆ ಸಮುದಾಯ ಭವನ ಯೋಜನಾ ಅಡಿಯಲ್ಲಿ ಹೊಸ್ಮಾರು ಕುಲಾಲ ಸಂಘದ ಸಮುದಾಯ ಭವನಕ್ಕೆ ರೂ 2 ಲಕ್ಷ ಮೊತ್ತದ ಮಂಜೂರಾತಿ ಪತ್ರವನ್ನು ಕ್ಷೇತ್ರದ ವತಿಯಿಂದ ನೀಡಿದರು .

ಮಂಜೂರಾತಿ ಪತ್ರವನ್ನು ಕುಲಾಲ ಸಂಘದ ಅಧ್ಯಕ್ಷ ಪ್ರಮೋದ್ ಕುಲಾಲ್ ಇವರಿಗೆ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಅಧ್ಯಕ್ಷ ನೋನು, ವಲಯ ಮೇಲ್ವಿಚಾರಕ ಗಿರೀಶ್ ಕೆ ಎಲ್ ಹಾಗೂ ಸೇವಾ ಪ್ರತಿನಿಧಿ ಮಲ್ಲಿಕಾ ಮತ್ತು ಒಕ್ಕೂಟದ ಅಧ್ಯಕ್ಷೆ ವಿನುತಾ ಆಚಾರ್ಯ ಹಾಗೂ ಯೋಜನೆಯ ಒಕ್ಕೂಟದ ಮಾಜಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕುಲಾಲ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷರು ಮತ್ತು ಸಂಘದ ಗೌರವ ಅಧ್ಯಕ್ಷರು ಮಹಿಳಾ ಘಟಕದ ಸದಸ್ಯರು ಪದಾಧಿಕಾರಿಗಳು ಸದಸ್ಯರು ಈ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಗಿರೀಶ್ ಕೆಎಲ್ ಸ್ವಾಗತಿಸಿದರು. ಮಲ್ಲಿಕಾ ವಂದಿಸಿದರು.

Related posts

ಕೃಷಿ ಪಂಪ್‌ ಸೆಟ್ ಸ್ಥಾವರಗಳಿಗೆ ಆಧಾರ್ ಲಿಂಕ್ ಜೋಡಣೆ ಮಾಡಲು ಆ.25 ಕೊನೆಯ ದಿನ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya

ಶಿಶಿಲ: ಕೊಳ್ಕೆಬೈಲು ಸ.ಕಿ.ಪ್ರಾ. ಶಾಲೆಯ ಶಿಕ್ಷಕಿ ಸುಗುಣ ಕುಮಾರಿ ಸೇವಾ ನಿವೃತ್ತಿ

Suddi Udaya

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಡ: ಸಿಡಿಲು ಬಡಿದು ಹಾನಿಗೊಂಡ ಮನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ, ಧನಸಹಾಯ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಇಕೋ ಕ್ಲಬ್ ಉದ್ಘಾಟನೆ

Suddi Udaya
error: Content is protected !!