24 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

ಉಜಿರೆ : ಮಾ10. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಇಂಗ್ಲಿಷ್ ಭಾಷಾ ಸಂವಹನ ವೃದ್ಧಿಯ ಬೆಳವಣಿಗೆಗಾಗಿ ಆಯೋಜಿಸಲಾಗಿದ್ದ “ಅಕೊಲೆಡ್ಸ್” ತರಗತಿಗಳ ಸಮಾರೋಪ ಕಾರ್ಯಕ್ರಮ ನಡೆಯಿತು.

2025-26ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳಿಗೆ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯು ಅಕೊಲೆಡ್ಸ್ ತರಗತಿಗಳನ್ನು ನಡೆಸಿದ್ದು, ಆ ತರಗತಿಗಳಲ್ಲಿ ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಅಧ್ಯಕ್ಷ ಕೃಷ್ಣಪ್ರಸಾದ್ ಅಡಪ್ಪ, ಕಾರ್ಯಕ್ರಮ ಸಂಯೋಜಕಿ ನೀತು ಪ್ರಸಾದ್, ಶಿಕ್ಷಕಿ ಮಧುರ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ವಿನೀತ, ಅನುಷಾ, ಪ್ರಗ್ನ್ಯ ಹಾಗೂ ಸಂಜನಾ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶೈಕ್ಷಣಿಕ ಸಂಯೋಜಕಿ ಸುಮಾ ಶ್ರೀನಾಥ್ ವಹಿಸಿದ್ದರು.

Related posts

ಪದ್ಮಲತಾ ನಿಗೂಢ ಸಾವು ಪ್ರಕರಣ: ಎಸ್‌ಐಟಿಗೆ ದೂರು ನೀಡಲು ಸಿಪಿಐಎಂ ನಾಯಕರ ಜೊತೆ ಆಗಮಿಸಿದ ಮೃತಳ ಸಹೋದರಿ

Suddi Udaya

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya

ಬಂದಾರು : ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಮಸ್ತ ಸ್ಥಾಪಕ ದಿನದ ಅಂಗವಾಗಿ ಧ್ವಜಾರೋಹಣ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಚಾಲನೆ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

Suddi Udaya
error: Content is protected !!