24 C
ಪುತ್ತೂರು, ಬೆಳ್ತಂಗಡಿ
July 24, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ವಿದ್ಯಾರ್ಥಿಗಳಿಗೆ ಮಹಿಳಾ ದಿನಾಚರಣೆಯನ್ನು ಮಾ.8ರಂದು ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿ ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆಯಲ್ಲಿ ಸ್ಟಾಫ್ ನರ್ಸ್ ವಿದ್ಯಾ ಮಾತನಾಡಿ ಪ್ರಸ್ತುತ ದಿನಗಳಲ್ಲಿ ನಡೆಯುವಂತಹ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳು ಮಾನಸಿಕವಾಗಿ ಒತ್ತಡಕ್ಕೆ ಒಳಗಾಗದೆ ತಮ್ಮ ಜೀವನವನ್ನು ಉತ್ತಮ ರೀತಿಯಾಗಿ ಸಾಗಿಸಬೇಕು ಹಾಗೂ ವಿದ್ಯಾರ್ಥಿನಿಗಳಿಗೆ ಹದಿಹರೆಯದ ಆರೋಗ್ಯ ಸಮಸ್ಯೆ, ಸವಾಲುಗಳು, ಮುಟ್ಟಿನ ಸಮಯದಲ್ಲಿ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು, ಶುಚಿತ್ವ ಮತ್ತು ರಕ್ತಹೀನತೆ ಕುರಿತು ಉಪನ್ಯಾಸ ನೀಡಿದರು.

ವಿವಿಧ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆಗಳನ್ನು ನೃತ್ಯದ ಮೂಲಕ ವಿದ್ಯಾರ್ಥಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಂಶುಪಾಲ ಜೋಷ್ಟನ್ ಲೋಬೋ, ಮುಖ್ಯ ಶಿಕ್ಷಕಿ ವಿಜಯ ಕೆ., ಸಂಯೋಜಕ ಯಶವಂತ ಜಿ ನಾಯಕ್ ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಪ್ರೌಢ ವಿಭಾಗದ ಸಹ ಶಿಕ್ಷಕಿ ದಿವ್ಯಶೀ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಪತ್ರಕರ್ತ ಮನೋಹರ್ ಬಳೆಂಜ ಪುತ್ರಿ ದಿಯ ಎಂ ಕೊಟ್ಯಾನ್ ಆಯ್ಕೆ

Suddi Udaya

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!