April 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

ಬೆಳ್ತಂಗಡಿ: ಪುತ್ತೂರು ವಿದ್ಯಾಮಾತಾ ಸಭಾಂಗಣದಲ್ಲಿ ನಡೆದ ಪುತ್ತೂರು ಆಮಂತ್ರಣ ವೇದಿಕೆಯ ಪದಗ್ರಹಣ ಸಮಾರಂಭದ ವೇದಿಕೆಯ ಕಾರ‍್ಯಕ್ರಮದಲ್ಲಿ ಝೀ ಟಿವಿ ಕನ್ನಡ ಸರಿಗಮಪ ಖ್ಯಾತಿಯ ಕ್ಷಿತಿ.ಕೆ.ರೈ ಧರ್ಮಸ್ಥಳ ಮತ್ತು ಗಾಯಕಿ ಶ್ರೇಷ್ಠ ಆಳ್ವ ಪುತ್ತೂರು ಇವರಿಗೆ ಆಮಂತ್ರಣ ದಶಮಾನೋತ್ಸವ ವರ್ಷದ ಸತ್ಯಶ್ರೀ ಪುರಸ್ಕಾರ ನೀಡಲಾಯಿತು.

ಈ ಸಂದರ್ಭದಲ್ಲಿ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ದ.ಕ ಜಿಲ್ಲಾಧ್ಯಕ್ಷೆ ವಿಂಧ್ಯಾ ಎಸ್.ರೈ, ಉಡುಪಿ ಜಿಲ್ಲಾಧ್ಯಕ್ಷೆ ಪುಷ್ಪ ಪ್ರಸಾದ್, ಮಲ್ಲಿನಾಥ್ ಜೈನ್ ಧರ್ಮಸ್ಥಳ, ಆಮಂತ್ರಣ ಸೇವಾ ಪ್ರತಿಷ್ಠಾನದ ಟ್ರಸ್ಟಿ ಅರುಣ್ ಅರುವ, ಪುತ್ತೂರು ಆಮಂತ್ರಣ ವೇದಿಕೆಯ ಅಧ್ಯಕ್ಷೆ ಆಶಾ ಮಯ್ಯ ಹಾಗೂ ಪದಾಧಿಕಾರಿಗಳು, ಬಂಟ್ವಾಳ ಆಮಂತ್ರಣ ಅಧ್ಯಕ್ಷೆ ರಶ್ಮಿತ ಸುರೇಶ್ ಜೋಗಿಬೆಟ್ಟು, ಮಂಗಳೂರು ಆಮಂತ್ರಣ ಅಧ್ಯಕ್ಷರಾದ ಲತೇಶ್ ಪುತ್ರನ್, ಶ್ವೇತಾ ದಿಲೀಪ್ ನಾರಾವಿ,ಕಿಶೋರ್ ಶೆಟ್ಟಿ ಧರ್ಮಸ್ಥಳ ಉಷಾ ಆಳ್ವ ಪುತ್ತೂರು, ಪುತ್ತೂರು ವೇದಿಕೆಯ ಜೊತೆ ಕಾರ್ಯದರ್ಶಿ ಅಕ್ಷತಾ ನಾಗನಕಜೆ, ಧನರಾಜ್ ಅಚಾರ್ಯ ಬೆಳ್ತಂಗಡಿ, ಪ್ರಕಾಶ್ ಆಚಾರ್ಯ ಮೂಡುಬಿದಿರೆ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಪ್ರತಿಭಾನ್ವಿತರ ಪರಿಚಯ ಮಾಡಿದರು.

Related posts

ಕುಮಟಾ ಸದ್ಗುರು ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಚಾರಣೆ: ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿಯವರಿಂದ ಪಾದುಕ ಪೂಜೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: . ದ.ಕ. ಜಿಲ್ಲೆ ಪ್ರಥಮ ಸ್ಥಾನ

Suddi Udaya

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!