26.5 C
ಪುತ್ತೂರು, ಬೆಳ್ತಂಗಡಿ
September 20, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

ಬೆಳ್ತಂಗಡಿ: ಪುತ್ತೂರು ವಿದ್ಯಾಮಾತಾ ಸಭಾಂಗಣದಲ್ಲಿ ನಡೆದ ಪುತ್ತೂರು ಆಮಂತ್ರಣ ವೇದಿಕೆಯ ಪದಗ್ರಹಣ ಸಮಾರಂಭದ ವೇದಿಕೆಯ ಕಾರ‍್ಯಕ್ರಮದಲ್ಲಿ ಝೀ ಟಿವಿ ಕನ್ನಡ ಸರಿಗಮಪ ಖ್ಯಾತಿಯ ಕ್ಷಿತಿ.ಕೆ.ರೈ ಧರ್ಮಸ್ಥಳ ಮತ್ತು ಗಾಯಕಿ ಶ್ರೇಷ್ಠ ಆಳ್ವ ಪುತ್ತೂರು ಇವರಿಗೆ ಆಮಂತ್ರಣ ದಶಮಾನೋತ್ಸವ ವರ್ಷದ ಸತ್ಯಶ್ರೀ ಪುರಸ್ಕಾರ ನೀಡಲಾಯಿತು.

ಈ ಸಂದರ್ಭದಲ್ಲಿ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ದ.ಕ ಜಿಲ್ಲಾಧ್ಯಕ್ಷೆ ವಿಂಧ್ಯಾ ಎಸ್.ರೈ, ಉಡುಪಿ ಜಿಲ್ಲಾಧ್ಯಕ್ಷೆ ಪುಷ್ಪ ಪ್ರಸಾದ್, ಮಲ್ಲಿನಾಥ್ ಜೈನ್ ಧರ್ಮಸ್ಥಳ, ಆಮಂತ್ರಣ ಸೇವಾ ಪ್ರತಿಷ್ಠಾನದ ಟ್ರಸ್ಟಿ ಅರುಣ್ ಅರುವ, ಪುತ್ತೂರು ಆಮಂತ್ರಣ ವೇದಿಕೆಯ ಅಧ್ಯಕ್ಷೆ ಆಶಾ ಮಯ್ಯ ಹಾಗೂ ಪದಾಧಿಕಾರಿಗಳು, ಬಂಟ್ವಾಳ ಆಮಂತ್ರಣ ಅಧ್ಯಕ್ಷೆ ರಶ್ಮಿತ ಸುರೇಶ್ ಜೋಗಿಬೆಟ್ಟು, ಮಂಗಳೂರು ಆಮಂತ್ರಣ ಅಧ್ಯಕ್ಷರಾದ ಲತೇಶ್ ಪುತ್ರನ್, ಶ್ವೇತಾ ದಿಲೀಪ್ ನಾರಾವಿ,ಕಿಶೋರ್ ಶೆಟ್ಟಿ ಧರ್ಮಸ್ಥಳ ಉಷಾ ಆಳ್ವ ಪುತ್ತೂರು, ಪುತ್ತೂರು ವೇದಿಕೆಯ ಜೊತೆ ಕಾರ್ಯದರ್ಶಿ ಅಕ್ಷತಾ ನಾಗನಕಜೆ, ಧನರಾಜ್ ಅಚಾರ್ಯ ಬೆಳ್ತಂಗಡಿ, ಪ್ರಕಾಶ್ ಆಚಾರ್ಯ ಮೂಡುಬಿದಿರೆ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಪ್ರತಿಭಾನ್ವಿತರ ಪರಿಚಯ ಮಾಡಿದರು.

Related posts

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಧರ್ಮಸ್ಥಳ :ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ

Suddi Udaya

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya
error: Content is protected !!