July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ನೂತನ ಪದಾಧಿಕಾರಿಗಳ ಆಯ್ಕೆ

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.

ಅಧ್ಯಕ್ಷರಾಗಿ ದಯಾನಂದ ಆಲಡ್ಕ, ಉಪಾಧ್ಯಕ್ಷರಾಗಿ ನವೀನ ಗೌಡ ಮಜಿಕುಡೆ, ಕಾರ್ಯದರ್ಶಿಯಾಗಿ ಲೋಕೇಶ್ ಗೌಡ ಕುರುಡಂಗೆ, ಜೊತೆ ಕಾರ್ಯದರ್ಶಿಯಾಗಿ ರಮೇಶ್ ಮನಿಲ, ಕೋಶಾಧಿಕಾರಿಯಾಗಿ ದಯಾನಂದ ಪೂಜಾರಿ ಆಲಡ್ಕ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಗೌರವ ಸಲಹೆಗಾರರಾಗಿ ಶಿವರಾಮ ಕೆಳಗಿನ ಅಂಗಡಿ, ಸುದರ್ಶನ್ ಕೆಮನಬೆಟ್ಟು, ಚೇತನ್ ಅದಮ್ಮ, ಸುರೇಶ್ ಪೂಜಾರಿ ಮಜಿಕುಡೆ, ಸಂತೋಷ್ ಆಲಡ್ಕ ಇವರನ್ನು ಆಯ್ಕೆ ಮಾಡಲಾಯಿತು.

Related posts

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

Suddi Udaya

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ಧನಂಜಯ ಗೌಡ , ಉಪಾಧ್ಯಕ್ಷರಾಗಿ ಡೀಕಯ್ಯ ಎಂ.ಕೆ. ಆಯ್ಕೆ

Suddi Udaya

2000 ರೂ ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿಐ ಸೂಚನೆ

Suddi Udaya
error: Content is protected !!