24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

ಸುಲ್ಕೇರಿ ಮಹಮ್ಮಾಯಿ ದೇವಸ್ಥಾನದ 19 ವರ್ಷದ ಪ್ರತಿಷ್ಠಾ ವರ್ಧಂತಿ ಉತ್ಸವ ಮತ್ತು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ನಾರಾವಿ ವಲಯದ ಸುಲ್ಕೇರಿ ಒಕ್ಕೂಟದ 42 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆಯ ಧಾರ್ಮಿಕ ಸಭೆಯು ಪಾಶ್ವನಾರ್ಥ ಜೈನ್ ದೇವಸ್ಥಾನ ಅಧ್ಯಕ್ಷತೆಯಲ್ಲಿ ನಡೆಯಿತು.

ಮರೋಡಿ ಉಮಾಮಹೇಶ್ವರ ದೇವಸ್ಥಾನದ ಅಧ್ಯಕ್ಷ ದೇವೇಂದ್ರ ಹೆಗ್ಡೆ ಧಾರ್ಮಿಕ ಭಾಷಣ ಗೈದರು.

ಈ ಸಂದರ್ಭದಲ್ಲಿ ಕಬ್ಬಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಶಶಿಕಾಂತ್ ಸನ್ಮಾನ ನ ಮಾಡಲಾಯಿತು ಹಾಗೂ ಮಹಿಳಾ ದಿನಾಚರಣೆ ಅಂಗವಾಗಿ ಸಾಧನೆ ಮಾಡಿದ ಆಶಾಕಾರ್ಯಕರ್ತೆ ಹೇಮಲತಾ ಶೆಟ್ಟಿಯವರನ್ನು ಗೌರವಿಸಲಾಯಿತು.

ವೇದಿಕೆಯಲ್ಲಿ ವಲಯ ಜನ ಜಾಗೃತಿ ಅಧ್ಯಕ್ಷರು ನಿತ್ಯಾನಂದ ನಾವರ, ಲಯನ್ಸ ಸದಸ್ಯ ರವಿ ಶೆಟ್ಟಿ, ಪೂಜಾ ಸಮಿತಿ ಅಧ್ಯಕ್ಷ ದಯಾಕರ ರೈ, ಜನಜಾಗೃತಿ ಸದಸ್ಯ ಸದಾನಂದ ಗೌಡ, ಬೆಳ್ತಂಗಡಿ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್, ಮಹಮ್ಮಾಯಿ ಸ್ಫೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಸುನೀಲ್ ಪೂಜಾರಿ, ಒಕ್ಕೂಟದ ಅಧ್ಯಕ್ಷ ಯಶೋಧರ ಪೂಜಾರಿ ಉಪಸ್ಥಿತರಿದ್ದರು

ವಲಯದ ಮೇಲ್ವಿಚಾರಕರ ವಿಶಾಲ ಕೆ ನಿರೂಪಿಸಿ, ಪೂಜೆ ಸಮಿತಿ ಅಧ್ಯಕ್ಷರು ದಯಾಕರ ರೈ ಸ್ವಾಗತತಿಸಿ, ವಂದಿಸಿದರು

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹಿರಿಯ ನಟಿ ಶೃತಿ ಹಾಗೂ ನಿರ್ದೆಶಕ ತರುಣ್ ಸುಧೀರ್ ದಂಪತಿ ಭೇಟಿ

Suddi Udaya

ಕಾರಿಂಜ ಶ್ರೀ ವನಶಾಸ್ತಾರ-ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ,ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆಂಪೇಗೌಡ ಜಯಂತಿ ಆಚರಣೆ, ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ರಾ. ಹೆ. ಕಾಮಗಾರಿ ಮಡಂತ್ಯಾರು ಪೇಟೆಯಲ್ಲಿ ಅಲ್ಲಲ್ಲಿ ತೆರೆದ ಚರಂಡಿ: ಸಾವಜನಿಕರ ಓಡಾಟಕ್ಕೆ ಅಡಚಣೆ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ ಚೆಂಡೆ ತರಬೇತಿ ಉದ್ಘಾಟನೆ

Suddi Udaya
error: Content is protected !!