24 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ

ಉಜಿರೆ : ಮಾ10. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಇಂಗ್ಲಿಷ್ ಭಾಷಾ ಸಂವಹನ ವೃದ್ಧಿಯ ಬೆಳವಣಿಗೆಗಾಗಿ ಆಯೋಜಿಸಲಾಗಿದ್ದ “ಅಕೊಲೆಡ್ಸ್” ತರಗತಿಗಳ ಸಮಾರೋಪ ಕಾರ್ಯಕ್ರಮ ನಡೆಯಿತು.

2025-26ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳಿಗೆ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯು ಅಕೊಲೆಡ್ಸ್ ತರಗತಿಗಳನ್ನು ನಡೆಸಿದ್ದು, ಆ ತರಗತಿಗಳಲ್ಲಿ ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಅಧ್ಯಕ್ಷ ಕೃಷ್ಣಪ್ರಸಾದ್ ಅಡಪ್ಪ, ಕಾರ್ಯಕ್ರಮ ಸಂಯೋಜಕಿ ನೀತು ಪ್ರಸಾದ್, ಶಿಕ್ಷಕಿ ಮಧುರ ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ವಿನೀತ, ಅನುಷಾ, ಪ್ರಗ್ನ್ಯ ಹಾಗೂ ಸಂಜನಾ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶೈಕ್ಷಣಿಕ ಸಂಯೋಜಕಿ ಸುಮಾ ಶ್ರೀನಾಥ್ ವಹಿಸಿದ್ದರು.

Related posts

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಗೇರುಕಟ್ಟೆ ಹಿರಿಯರಾದ ಹಾಮದ್ ಕುಂಇೆ ನಿಧನ

Suddi Udaya

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya

ನಾರಾವಿ: ಸಂತ ಅಂತೋನಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮದಕುಡೆ ಕುಟುಂಬಸ್ಥರಿಂದ ಪೆರಿಂಜೆ ಸ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!