31.1 C
ಪುತ್ತೂರು, ಬೆಳ್ತಂಗಡಿ
June 17, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

ಬೆಳ್ತಂಗಡಿ: ಪುತ್ತೂರು ವಿದ್ಯಾಮಾತಾ ಸಭಾಂಗಣದಲ್ಲಿ ನಡೆದ ಪುತ್ತೂರು ಆಮಂತ್ರಣ ವೇದಿಕೆಯ ಪದಗ್ರಹಣ ಸಮಾರಂಭದ ವೇದಿಕೆಯ ಕಾರ‍್ಯಕ್ರಮದಲ್ಲಿ ಝೀ ಟಿವಿ ಕನ್ನಡ ಸರಿಗಮಪ ಖ್ಯಾತಿಯ ಕ್ಷಿತಿ.ಕೆ.ರೈ ಧರ್ಮಸ್ಥಳ ಮತ್ತು ಗಾಯಕಿ ಶ್ರೇಷ್ಠ ಆಳ್ವ ಪುತ್ತೂರು ಇವರಿಗೆ ಆಮಂತ್ರಣ ದಶಮಾನೋತ್ಸವ ವರ್ಷದ ಸತ್ಯಶ್ರೀ ಪುರಸ್ಕಾರ ನೀಡಲಾಯಿತು.

ಈ ಸಂದರ್ಭದಲ್ಲಿ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ದ.ಕ ಜಿಲ್ಲಾಧ್ಯಕ್ಷೆ ವಿಂಧ್ಯಾ ಎಸ್.ರೈ, ಉಡುಪಿ ಜಿಲ್ಲಾಧ್ಯಕ್ಷೆ ಪುಷ್ಪ ಪ್ರಸಾದ್, ಮಲ್ಲಿನಾಥ್ ಜೈನ್ ಧರ್ಮಸ್ಥಳ, ಆಮಂತ್ರಣ ಸೇವಾ ಪ್ರತಿಷ್ಠಾನದ ಟ್ರಸ್ಟಿ ಅರುಣ್ ಅರುವ, ಪುತ್ತೂರು ಆಮಂತ್ರಣ ವೇದಿಕೆಯ ಅಧ್ಯಕ್ಷೆ ಆಶಾ ಮಯ್ಯ ಹಾಗೂ ಪದಾಧಿಕಾರಿಗಳು, ಬಂಟ್ವಾಳ ಆಮಂತ್ರಣ ಅಧ್ಯಕ್ಷೆ ರಶ್ಮಿತ ಸುರೇಶ್ ಜೋಗಿಬೆಟ್ಟು, ಮಂಗಳೂರು ಆಮಂತ್ರಣ ಅಧ್ಯಕ್ಷರಾದ ಲತೇಶ್ ಪುತ್ರನ್, ಶ್ವೇತಾ ದಿಲೀಪ್ ನಾರಾವಿ,ಕಿಶೋರ್ ಶೆಟ್ಟಿ ಧರ್ಮಸ್ಥಳ ಉಷಾ ಆಳ್ವ ಪುತ್ತೂರು, ಪುತ್ತೂರು ವೇದಿಕೆಯ ಜೊತೆ ಕಾರ್ಯದರ್ಶಿ ಅಕ್ಷತಾ ನಾಗನಕಜೆ, ಧನರಾಜ್ ಅಚಾರ್ಯ ಬೆಳ್ತಂಗಡಿ, ಪ್ರಕಾಶ್ ಆಚಾರ್ಯ ಮೂಡುಬಿದಿರೆ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಪ್ರತಿಭಾನ್ವಿತರ ಪರಿಚಯ ಮಾಡಿದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ

Suddi Udaya

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ಕುದ್ರಡ್ಕ : ಪಾಲೇದು ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

Suddi Udaya
error: Content is protected !!