26.5 C
ಪುತ್ತೂರು, ಬೆಳ್ತಂಗಡಿ
September 19, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಾಧಕರು

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

ಬೆಳ್ತಂಗಡಿ: ಪುತ್ತೂರು ವಿದ್ಯಾಮಾತಾ ಸಭಾಂಗಣದಲ್ಲಿ ನಡೆದ ಪುತ್ತೂರು ಆಮಂತ್ರಣ ವೇದಿಕೆಯ ಪದಗ್ರಹಣ ಸಮಾರಂಭದ ವೇದಿಕೆಯ ಕಾರ‍್ಯಕ್ರಮದಲ್ಲಿ ಝೀ ಟಿವಿ ಕನ್ನಡ ಸರಿಗಮಪ ಖ್ಯಾತಿಯ ಕ್ಷಿತಿ.ಕೆ.ರೈ ಧರ್ಮಸ್ಥಳ ಮತ್ತು ಗಾಯಕಿ ಶ್ರೇಷ್ಠ ಆಳ್ವ ಪುತ್ತೂರು ಇವರಿಗೆ ಆಮಂತ್ರಣ ದಶಮಾನೋತ್ಸವ ವರ್ಷದ ಸತ್ಯಶ್ರೀ ಪುರಸ್ಕಾರ ನೀಡಲಾಯಿತು.

ಈ ಸಂದರ್ಭದಲ್ಲಿ ಬಿ.ಭುಜಬಲಿ ಧರ್ಮಸ್ಥಳ, ಆಮಂತ್ರಣ ದ.ಕ ಜಿಲ್ಲಾಧ್ಯಕ್ಷೆ ವಿಂಧ್ಯಾ ಎಸ್.ರೈ, ಉಡುಪಿ ಜಿಲ್ಲಾಧ್ಯಕ್ಷೆ ಪುಷ್ಪ ಪ್ರಸಾದ್, ಮಲ್ಲಿನಾಥ್ ಜೈನ್ ಧರ್ಮಸ್ಥಳ, ಆಮಂತ್ರಣ ಸೇವಾ ಪ್ರತಿಷ್ಠಾನದ ಟ್ರಸ್ಟಿ ಅರುಣ್ ಅರುವ, ಪುತ್ತೂರು ಆಮಂತ್ರಣ ವೇದಿಕೆಯ ಅಧ್ಯಕ್ಷೆ ಆಶಾ ಮಯ್ಯ ಹಾಗೂ ಪದಾಧಿಕಾರಿಗಳು, ಬಂಟ್ವಾಳ ಆಮಂತ್ರಣ ಅಧ್ಯಕ್ಷೆ ರಶ್ಮಿತ ಸುರೇಶ್ ಜೋಗಿಬೆಟ್ಟು, ಮಂಗಳೂರು ಆಮಂತ್ರಣ ಅಧ್ಯಕ್ಷರಾದ ಲತೇಶ್ ಪುತ್ರನ್, ಶ್ವೇತಾ ದಿಲೀಪ್ ನಾರಾವಿ,ಕಿಶೋರ್ ಶೆಟ್ಟಿ ಧರ್ಮಸ್ಥಳ ಉಷಾ ಆಳ್ವ ಪುತ್ತೂರು, ಪುತ್ತೂರು ವೇದಿಕೆಯ ಜೊತೆ ಕಾರ್ಯದರ್ಶಿ ಅಕ್ಷತಾ ನಾಗನಕಜೆ, ಧನರಾಜ್ ಅಚಾರ್ಯ ಬೆಳ್ತಂಗಡಿ, ಪ್ರಕಾಶ್ ಆಚಾರ್ಯ ಮೂಡುಬಿದಿರೆ ಉಪಸ್ಥಿತರಿದ್ದರು.

ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಪ್ರತಿಭಾನ್ವಿತರ ಪರಿಚಯ ಮಾಡಿದರು.

Related posts

ಕೊಕ್ಕಡ: ಉಪ್ಪಾರಪಳಿಕೆ ಸ.ಉ. ಹಿ. ಪ್ರಾ. ಶಾಲಾ ಕ್ರೀಡೋತ್ಸವ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯಲ್ಲಿ ಸ್ಕೌಟ್ಸ್ ಗೈಡ್ಸ್ ಗಳ ಬೇಸಿಗೆ ಶಿಬಿರ

Suddi Udaya

ಸರಕಾರಿ ಪದವಿಪೂರ್ವ ಕಾಲೇಜು, ಕೊಯ್ಯೂರು :ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ನಡ ಪರಿಸರದಲ್ಲಿ ಎರಡು ದಿನಗಳಲ್ಲಿ 4 ಕಾಡಂದಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ; ಮಿದುಳು ಜ್ವರದಿಂದ ಸಾವು ಸ್ಥಳೀಯರ ಶಂಕೆ

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya
error: Content is protected !!