July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕ-ಶಿಕ್ಷಕರ ಸಭೆ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಮಾ.7ರಂದು ನಡೆಯಿತು.

ನಾವೂರು ಮುರ ಮಸೀದಿಯ ಕಾರ್ಯದರ್ಶಿ ಅಬ್ದುಲ್ ಖಾದರ್ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಭ್ಯಾಸದ ಆಯ್ಕೆಯ ಬಗ್ಗೆ ಮತ್ತು ಮುಂದಿನ ವೃತ್ತಿಗೆ ಉಪಯೋಗವಾಗುವ ಕೋರ್ಸ್, ಆಯ್ಕೆ ಬಗ್ಗೆ ಮತ್ತು ಎಲ್ಲರೂ ಉನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗುವಾಗುವಂತೆ ಹಲವಾರು ಸಲಹೆ ಸೂಚನೆಗಳನ್ನು ನೀಡಿದರು.

ಕಾರ್ಯ ಕ್ರಮದಲ್ಲಿ ನಾವೂರು ಮುರ ಮಸೀದಿಯ ಕಾರ್ಯದರ್ಶಿ ಅಬ್ದುಲ್ ಖಾದರ್ ಮತ್ತು ಕೊಡುಗೈ ದಾನಿಗಳು ಮಯೂರ ಟೆಕ್ಸ್ಟ್ ಟೈಲ್ಸ್ ಮಾಲಕ ಪದ್ಮನಾಭ, SDMC ಉಪಾಧ್ಯಕ್ಷ ಉಮೇಶ್ ಪ್ರಭು ಹಡೀಲ್ ಶಾಲೆಯ ಹಿತ ಚಿಂತಾಕ ಡಾ ಪ್ರದೀಪ್, ಗ್ರಾಮ ಪಂಚಾಯತ್ ಸದಸ್ಯ ಗಣೇಶ್ ಗೌಡ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಇಸ್ಮಾಯಿಲ್ ಹಾಗೂ ಮುಖ್ಯ ಶಿಕ್ಷಕ ರಾಜೇಂದ್ರ ಭಟ್, ಸಹಶಿಕ್ಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮ ದಲ್ಲಿ ಶಾಲೆಗೆ ದೇಣಿಗೆ ನೀಡಿದ ಪದ್ಮನಾಭ ಮತ್ತು ವೃತ್ತಿ ಮಾರ್ಗದರ್ಶನ ನೀಡಿದ ಅಬ್ದುಲ್ ಖಾದರ್ ರವರನ್ನು ಅಭಿನಂದಿಸಲಾಯಿತು.

ನಿಖಿಲಾ ಸ್ವಾಗತಿಸಿ, ಮೀನಾ ನಿರೂಪಿಸಿ, ಜಯಶ್ರೀ ಧನ್ಯವಾದವಿತ್ತರು, ಸ್ಮಿತಾ ಮತ್ತು ಭವ್ಯ ಸಹಕಾರ ನೀಡಿದರು.

Related posts

ಉಜಿರೆ: ಅನುಗ್ರಹ ಕಾಲೇಜಿನಲ್ಲಿ ಕನ್ನಡ ಸಂವರ್ಧನೆ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ನೆರಿಯ: ರಸ್ತೆ ಬದಿಯ ಹುಲ್ಲುಗಾವಲಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಸ್ಪಂದನಾ ಸೇವಾ ಸಂಘದ 116ನೇ ಸೇವಾ ಯೋಜನೆಯ ಧನಸಹಾಯ ವಿತರಣೆ

Suddi Udaya
error: Content is protected !!