July 27, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

ಮರೋಡಿ: ಅರುಣೋದಯ ಯುವಕ ಮಂಡಲ ಮರೋಡಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಗೌರವಾಧ್ಯಕ್ಷ ಜಯಂತ್ ಕೋಟ್ಯಾನ್ ಅವರ ಮುಂದಾಳತ್ವದಲ್ಲಿ ನಡೆಯಿತು.

ಅಧ್ಯಕ್ಷ ರಾಗಿ ಸಾಮಾಜಿಕವಾಗಿ ತೊಡಗಿಸಿಕೊಂಡಿರುವ,ಸಂಘಟಕ ಯಶೋಧರ ಬಂಗೇರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್,ಕ್ರೀಡಾ ಕಾರ್ಯದರ್ಶಿಯಾಗಿ ಕ್ರಿತೇಶ್ ಕೋಟ್ಯಾನ್ ಇವರು ಆಯ್ಕೆಯಾಗಿರುತ್ತಾರೆ.ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ‌

Related posts

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

26 ನೇ ವರ್ಷದ ಭಜನಾ ತರಭೇತಿ ಕಮ್ಮಟದ ಸಮಾರೋಪ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿ ಭಾವದ ಭಜನೆಯ ಝೇಂಕಾರ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya
error: Content is protected !!