28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

ಶಿರ್ಲಾಲು ಗ್ರಾಮದ ಕೈತ್ಯರಡ್ಡ ದಿ ಶಾಂತಪ್ಪ ಪೂಜಾರಿಯವರ ಧರ್ಮಪತ್ನಿ ಲೀಲಾ (75ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮಾ 10ರಂದು ನಿಧನರಾದರು.

ಮೃತರು ಹೈನುಗಾರಿಕೆ ವೃತ್ತಿಯನ್ನು ಮಾಡುತ್ತಿದ್ದು, ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು.

ಓರ್ವೆ ಪುತ್ರಿ ಮಲ್ಲಿಕಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya

ಸಾರ್ವಜನಿಕರ ದೂರಿನಂತೆ ಅನಧಿಕೃತ ವಸತಿಗ್ರಹ ವ್ಯವಹಾರ ಸ್ಥಗಿತಗೊಳಿಸಿದ ಧರ್ಮಸ್ಥಳ ಗ್ರಾಮ ಪಂಚಾಯತ್

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

Suddi Udaya

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya
error: Content is protected !!